ತಾಲ್ಲೂಕಿನ ಮದಗೊಂಡನಹಳ್ಳಿ ಗ್ರಾಮದ ಸರಹದ್ದಿನ ಅರಣ್ಯದ ಅಂಚಿನಲ್ಲಿ ಭಾನುವಾರ ಸಂಜೆ ಚಿರತೆ ಕಾಣಿಸಿಕೊಂಡಿದೆ. ಮದಗೊಂಡನಹಳ್ಳಿ ಗ್ರಾಮದ ಚಂದ್ರಪ್ಪ ಎಂಬುವವರಿಗೆ ಸೇರಿದ್ದ ಮೇಕೆ ಹಿಂಡಿನ ಮೇಲೆ ದಾಳಿ ನಡೆಸಿ ಒಂದು ಮೇಕೆಯನ್ನು ಹೊತ್ತೊಯ್ದಿದೆ. ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಇದರಿಂದಾಗಿ ಸಂಜೆ ವೇಳೆ ರೈತರು ತೋಟಗಳ ಕಡೆಗೆ ಹೋಗಲು ಭಯಪಡುವಂತಾಗಿದೆ ಎಂದು ಮದಗೊಂಡನಹಳ್ಳಿ ಗ್ರಾಮದ ರೈತ ಮಂಜುನಾಥ್ ತಿಳಿಸಿದ್ದಾರೆ.
ಮದಗೊಂಡನಹಳ್ಳಿ ಗ್ರಾಮಕ್ಕೆ ಎರಡು ಕಿ.ಮೀ ದೂರದ ನರಸಯ್ಯನ ಅಗ್ರಹಾರ ಗ್ರಾಮದಲ್ಲಿ ಮೂರು ದಿನಗಳ ಹಿಂದೆಯಷ್ಟೇ ಚಿರತೆಯು ಮೇಕೆ ಹಿಂಡಿನ ಮೇಲೆ ದಾಳಿ ನಡೆಸಿ ಎರಡು ಮೇಕೆಗಳನ್ನು ಬಲಿಪಡೆದಿತ್ತು.
ಈಗ ಮದಗೊಂಡನಹಳ್ಳಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವುದರಿಂದ ಚಿರತೆ ಈ ಭಾಗದಲ್ಲಿಯೇ ಸಂಚರಿಸುತ್ತಿದೆ ಆದ್ದರಿಂದ ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…