ಮದಗೊಂಡನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಲ್ಲಿ ಗುಂಪು ಗುಂಪಾಗಿ ಸಂಚರಿಸುವ ಶ್ವಾನಗಳನ್ನು ಕಂಡು ಭಯದಿಂದ ಓಡಾಟ ನಡೆಸುವ ಆತಂಕ ಎದುರಾಗಿದೆ.
ಹಗಲು ರಾತ್ರಿ ಎನ್ನದೆ ಬೊಗಳುತ್ತವೆ. ದ್ವಿಚಕ್ರ ವಾಹನ ಚಾಲಕರು, ವಿದ್ಯಾರ್ಥಿಗಳು ಹಾಗೂ ಮಕ್ಕಳು ದಾರಿಯಲ್ಲಿ ಸಂಚರಿಸುವಾಗ ಕಚ್ಚಲು ಬರುತ್ತಿರುವುದರಿಂದ ಜನತೆ ಭಯದಿಂದ ಓಡಾಡುವಂತಾಗಿದೆ.
ನಾಯಿ ಭಯದಿಂದ ಮಕ್ಕಳು ಶಾಲೆಗೆ ಹೋಗಲು ಹೆದರುತ್ತಿದ್ದಾರೆ. ಬೆಳಗ್ಗೆ ಹಾಗೂ ಸಾಯಂಕಾಲ ಹಾಲಿನ ಡೈರಿಗೆ ಹಾಲು ಹಾಕುವ ರೈತರು ಜೀವ ಭಯದಿಂದ ಬರುತ್ತಾರೆ. ನಾಯಿಗಳ ಹಾವಳಿ ತಪ್ಪಿಸುವಂತೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದರೂ ಕ್ಯಾರೇ ಎನ್ನದ ಗ್ರಾಪಂನವರು, ಇನ್ನಾದರೂ ಕ್ರಮ ಕೈಗೊಂಡು ನಾಯಿ ಕಾಟದಿಂದ ಮುಕ್ತಿ ಕೊಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…