ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಗೆಳೆಯನ ಖಾಸಗಿ ಭಾಗವನ್ನು ಕತ್ತರಿಸಿದ ಯುವತಿ

ಮದುವೆ ಆಗಲು ನಿರಾಕರಿಸಿದ್ದಕ್ಕೆ ವೈದ್ಯೆಯೊಬ್ಬರು ಗೆಳೆಯನ ಖಾಸಗಿ ಅಂಗ ಕತ್ತರಿಸಿದ ಘಟನೆ ಬಿಹಾರದ ಸರನ್ ಜಿಲ್ಲೆಯ ಖಾಸಗಿ ನರ್ಸಿಂಗ್ ಹೋಮ್​​ನಲ್ಲಿ ನಡೆದಿದೆ. ವೈದ್ಯೆಯನ್ನು ಲೈಂಗಿಕವಾಗಿ ಬಳಸಿ ಕೈ ಕೊಟ್ಟಿದ್ದ ಬಾಯ್ ಫ್ರೆಂಡ್ ಎನ್ನಲಾಗಿದೆ. ಸಿಟ್ಟಿಗೆದ್ದ ವೈದ್ಯ ಚಾಕುವಿನಿಂದ ಗೆಳೆಯನ ಖಾಸಗಿ ಅಂಗವನ್ನೇ ಕತ್ತರಿಸಿದ್ದಾರೆ.

ಸದ್ಯ ಕೊಲೆ ಯತ್ನದ ಆರೋಪದ ಮೇಲೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ಮಧುರಾ ಬ್ಲಾಕ್‌ನ ವಾರ್ಡ್ ನಂ. 12 ರ ಕೌನ್ಸಿಲರ್ ಸಂತ್ರಸ್ತ ಪ್ರಸ್ತುತ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (PMCH) ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಜೋಡಿ ಕಳೆದ ಐದು ವರ್ಷಗಳಿಂದ ಪರಸ್ಪರ ಸಂಬಂಧ ಹೊಂದಿದ್ದರು, ಆದರೆ ಯುವಕನಿಗೆ ಗೆಳತಿಯನ್ನು  ಮದುವೆಯಾಗಲು ಇಷ್ಟವಿರಲಿಲ್ಲ. ಅವಳು ಅಂತಿಮವಾಗಿ ನ್ಯಾಯಾಲಯದಲ್ಲಿ ಮದುವೆಗೆ ಒಪ್ಪಿಕೊಳ್ಳುವಂತೆ ಮನವೊಲಿಸಿದಳು, ಆದರೆ ಅವನು ನಿಗದಿತ ದಿನದಂದು ಹಾಜರಾಗಲಿಲ್ಲ.

ನರ್ಸಿಂಗ್ ಹೋಮ್‌ಗೆ ಬಾಯ್ ಫ್ರೆಂಡ್ ಕರೆದ ವೈದ್ಯೆ ಅನಸ್ತೇಷಿಯಾ ಕೊಟ್ಟು ಖಾಸಗಿ ಅಂಗ ಕತ್ತರಿಸಿದ್ದಾರೆ. ಬಳಿಕ ಬಾಯ್ ಫ್ರೆಂಡ್‌ಗೆ ತೀವ್ರ ರಕ್ತಸ್ರಾವ ಆಗಿದ್ದು, ಪಾಟ್ನಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆತನ ಕೂಗು ಕೇಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಹಾಸಿಗೆಯ ಮೇಲೆ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

4 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

6 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

1 day ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

2 days ago