ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಕುಡಿದ ಮತ್ತಿನಲ್ಲಿ ಮಸಣಶೆಟ್ಟಿ ಎಂಬ ಯುವಕ ಹೈಟೆನ್ಷನ್ ವಿದ್ಯುತ್ ಕಂಬ ಏರಿ ಪ್ರಾಣಬಿಟ್ಟ ದಾರುಣ ಘಟನೆ ಚಾಮರಾಜನಗರ ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಬಳಿ ನಡೆದಿದೆ.
ವಿದ್ಯುತ್ ಕಂಬದಿಂದ ಇಳಿಯುವಾಗ ತಂತಿ ತಗುಲಿ ಮಸಣಶೆಟ್ಟಿ ಸಾವಿಗೀಡಾಗಿದ್ದಾನೆ. ವಿದ್ಯುತ್ ಕಂಬ ಏರಿದ್ದನ್ನು ನೋಡಿ ಅಲ್ಲಿಗೆ ಧಾವಿಸಿದ್ದ ಸ್ಥಳೀಯರು ಕಂಬದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ. ಆಗ ಯುವಕ ಇಳಿಯಲು ಮುಂದಾಗಿದ್ದು, ಈ ವೇಳೆ ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಪ್ರಾಣಬಿಟ್ಟಿದ್ದಾನೆ.
ಮೃತ ಮಸಣಶೆಟ್ಟಿಯದ್ದು ಸಣ್ಣ ಮನೆ ಹಾಗೂ ಆಸ್ತಿ ಜಮೀನು ಇಲ್ಲ ಎಂಬ ಕಾರಣ ಎರಡು ಬಾರಿ ನೋಡಿ ಬಂದ ಹೆಣ್ಣಿನ ಕಡೆಯವರು ತಿರಸ್ಕರಿಸಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಾಗಿದ್ದ ಮಸಣಶೆಟ್ಟಿ ಕುಡಿತದ ದಾಸನಾಗಿದ್ದ ಎನ್ನಲಾಗಿದೆ. ಇಂದು ಬೆಳಗ್ಗೆ ಹೈಟೆನ್ಷನ್ ಕಂಬ ಏರಿ ತಾಯಿಯ ಕಣ್ಣೆದುರೇ ದಾರುಣವಾಗಿ ಮೃತಪಟ್ಟಿದ್ದಾನೆ.
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…