ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಕುಡಿದ ಮತ್ತಿನಲ್ಲಿ ಮಸಣಶೆಟ್ಟಿ ಎಂಬ ಯುವಕ ಹೈಟೆನ್ಷನ್ ವಿದ್ಯುತ್ ಕಂಬ ಏರಿ ಪ್ರಾಣಬಿಟ್ಟ ದಾರುಣ ಘಟನೆ ಚಾಮರಾಜನಗರ ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಬಳಿ ನಡೆದಿದೆ.
ವಿದ್ಯುತ್ ಕಂಬದಿಂದ ಇಳಿಯುವಾಗ ತಂತಿ ತಗುಲಿ ಮಸಣಶೆಟ್ಟಿ ಸಾವಿಗೀಡಾಗಿದ್ದಾನೆ. ವಿದ್ಯುತ್ ಕಂಬ ಏರಿದ್ದನ್ನು ನೋಡಿ ಅಲ್ಲಿಗೆ ಧಾವಿಸಿದ್ದ ಸ್ಥಳೀಯರು ಕಂಬದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ. ಆಗ ಯುವಕ ಇಳಿಯಲು ಮುಂದಾಗಿದ್ದು, ಈ ವೇಳೆ ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಪ್ರಾಣಬಿಟ್ಟಿದ್ದಾನೆ.
ಮೃತ ಮಸಣಶೆಟ್ಟಿಯದ್ದು ಸಣ್ಣ ಮನೆ ಹಾಗೂ ಆಸ್ತಿ ಜಮೀನು ಇಲ್ಲ ಎಂಬ ಕಾರಣ ಎರಡು ಬಾರಿ ನೋಡಿ ಬಂದ ಹೆಣ್ಣಿನ ಕಡೆಯವರು ತಿರಸ್ಕರಿಸಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಾಗಿದ್ದ ಮಸಣಶೆಟ್ಟಿ ಕುಡಿತದ ದಾಸನಾಗಿದ್ದ ಎನ್ನಲಾಗಿದೆ. ಇಂದು ಬೆಳಗ್ಗೆ ಹೈಟೆನ್ಷನ್ ಕಂಬ ಏರಿ ತಾಯಿಯ ಕಣ್ಣೆದುರೇ ದಾರುಣವಾಗಿ ಮೃತಪಟ್ಟಿದ್ದಾನೆ.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…