
ಮದುವೆಯಾಗದ ಕಾರಣ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತೆಲಂಗಾಣದ ನಿರ್ಮಲ್ – ಭೈಂಸಾ ಪಟ್ಟಣದ ಕುಂಟಾ ಬಡಾವಣೆಯ ಇಮ್ರಾನ್ (24) ಎಂಬ ಯುವಕ ಮದುವೆಯಾಗುತ್ತಿಲ್ಲ ಎಂದು ಬೇಸರಗೊಂಡು ಸ್ಥಳೀಯ ಗಾದೆನ್ನ ನಾಲೆ ಯೋಜನೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಅಗ್ನಿಶಾಮಕ ಹಾಗೂ ಸ್ಥಳೀಯರಿಂದ ಮೃತದೇಹವನ್ನು ಪತ್ತೆಹಚ್ಚಿ ದಡಕ್ಕೆ ಸೇರಿಸಿದ್ದಾರೆ.