ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮದುವೆಯಾಗಿ ಮೂರು ವರ್ಷಗಳಾದರೂ ಮಕ್ಕಳಾಗಿಲ್ಲವೆಂದು ಉಂಟಾದ ಗೃಹ ಕಲಹದ ಹಿನ್ನೆಲೆ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ.
ರಾಜೇಶ್ವರಿ ಫಕೀರಪ್ಪ ಗಿಲಕ್ಕನವರ (21) ಎಂಬ ಯುವತಿ ಪತಿ ಫಕೀರಪ್ಪ ಗಿಲಕ್ಕನವರಿಂದ ಹತ್ಯೆಯಾಗಿದ್ದಾಳೆ.
ಕೊಲೆ ಬಳಿಕ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆಂದು ಪತಿ ಸಂಬಂಧಿಕರಿಗೆ ಸುಳ್ಳು ಮಾಹಿತಿ ನೀಡಿದ್ದಾನೆ.
ಅಂತ್ಯಕ್ರಿಯೆಗೆ ಬಂದ ಪೋಷಕರು ಮೃತದೇಹದ ಕೊರಳಲ್ಲಿ ಗಾಯದ ಗುರುತು ಕಂಡು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೈಲಹೊಂಗಲ ಠಾಣೆ ಪೊಲೀಸರು ಇದು ಕೊಲೆ ಎಂಬುದನ್ನು ದೃಢಪಡಿಸಿ ಆರೋಪಿ ಫಕೀರಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಎತ್ತಾ ಸಾಗುತ್ತಿದೆ ಸಮಾಜ ವಿದ್ಯೆ ಬುದ್ದಿ ಇಲ್ಲದ ಈ ಪಕೀರನಿಗೆ ಹೆಣ್ಣು ಕೊಟ್ಟು ಮದುವೆ ಮಾಡಿ ಆ ಹೆಣ್ಣುಮಗಳ ತಂದೆ ತಾಯಿಯರಿಗೆ ನೋವು ಪಾಪ….
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…