ಇಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ದೊಡ್ಡಬಳ್ಳಾಪುರದ ಪುಷ್ಪಾಂಡಜ ಗುರುಕುಲ ಆಶ್ರಮದಲ್ಲಿ ಆಯೋಜಿಸಿದ್ದ ಮಧ್ಯ ವರ್ಜನ ಶಿಬಿರದಲ್ಲಿ ಸಾರ್ವಜನಿಕ ಆಸ್ಪತ್ರೆ ದೊಡ್ಡಬಳ್ಳಾಪುರ ಕ್ಷಯ ರೋಗ ಘಟಕದ ವತಿಯಿಂದ ಶಿಬಿರಾರ್ಥಿಗಳಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ಟಿಬಿ ಚಿಕಿತ್ಸಾ ಮೇಲ್ವಿಚಾರಕರಾದ ಆನಂದ್ ಮಾತನಾಡಿ, ಮದ್ಯ ವ್ಯಸನಿಗಳಲ್ಲಿ ಟಿ ಬಿ ಕಾಯಿಲೆಯು ಹೆಚ್ಚು ಬೇಗನೆ ಬರುವ ಸಾದ್ಯತೆಯಿರುತ್ತದೆ. ಆದ್ದರಿಂದ ಮದ್ಯಪಾನ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸುವುದನ್ನು ಬಿಡಬೇಕು ಎಂದು ತಿಳಿಸಿದರು.
ಈಗಾಗಲೇ ಯಾರಿಗಾದರೂ ಟಿ ಬಿ ಲಕ್ಷಣಗಳಾದ ಸತತ ಕೆಮ್ಮು , ಉಸಿರಾಟದ ತೊಂದರೆ ಮುಂತಾದ ಲಕ್ಷಣಗಳು ಕಂಡುಬಂದರೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಮೋಜು ಮಸ್ತಿ ಮುಂತಾದ ಹಲವಾರು ಕಾರಣಗಳಿಂದ ಮದ್ಯಪಾನ ಶುರುಮಾಡಿ ನಂತರ ವ್ಯಸನಿಗಳಾಗಿ ಜೀವನವನ್ನೇ ಹಾಳುಮಾಡಿಕೊಳ್ಳತ್ತಿದ್ದರೆ ಇಂತಹ ಶಿಬಿರಗಳು ಆಯೋಜಿಸುವುದರಿಂದ ವ್ಯಸನ ಮುಕ್ತರನ್ನಾಗಿ ಪರಿವರ್ತಿಸಬಹುದೆಂದು ನವೋದಯ ಟ್ರಸ್ಟಿನ ಜನಾರ್ದನ ತಿಳಿಸಿದರು.
ಈ ವೇಳೆ ಗಣೇಶ್, ಯುವರಾಜ್, ಕ್ಷಯ ರೋಗ ವಿಭಾಗದ ಸಂದರ್ಶಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
When it involves on-line gambling enterpris padişahbet günceles, among one of the most tempting deals…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…
Welcome to our thorough overview on the very best online slots online casinos. If you're…