ದೊಡ್ಡಬಳ್ಳಾಪುರ ತಾಲೂಕು ದೊಡ್ಡಬೆಳವಂಗಲ ಹೋಬಳಿಯ ಮಧುರನಹೊಸಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಂಕ್ರಾಂತಿ ಪ್ರಯುಕ್ತ ಮಧುರನಹೊಸಹಳ್ಳಿ ಪ್ರೀಮಿಯರ್ ಲೀಗ್ ಸೀಸನ್ 3 ಕ್ರಿಕೆಟ್ ಪಂದ್ಯಾವಳಿ ನಡೆಸಲಾಯಿತು.
2 ದಿನಗಳ ಕಾಲ 3 ತಂಡಗಳ ನಡುವೆ ನಡೆದ ಪಂದ್ಯಗಳಲ್ಲಿ ಎಂ.ತ್ಯಾಗರಾಜು ನೇತೃತ್ವದ ಮಧುಸೂದನ್ ನಾಯಕತ್ವದ MCC ಕ್ರಿಕೆಟರ್ಸ್ ಮಧುರನಹೊಸಹಳ್ಳಿ ಪ್ರಥಮ ಬಹುಮಾನ ಗಳಿಸಿತು.
ಟಿ.ಪ್ರಕಾಶ್ ನೇತೃತ್ವದ ಹರಿ ನಾಯಕತ್ವದ ಮಧುರನಹೊಸಹಳ್ಳಿ ಚಾಲೆಂಜರ್ಸ್ ದ್ವಿತೀಯ ಬಹುಮಾನ ಗಳಿಸಿದರೆ. ಚೇತನ್ ಕುಮಾರ್ ನೇತೃತ್ವದ ಅನಿಲ್ ಕುಮಾರ್ ನಾಯಕತ್ವ ಮಾರುತಿ ಚಾಲೆಂಜರ್ಸ್ ತಂಡ ತೃತೀಯ ಬಹುಮಾನ ಪಡೆದುಕೊಂಡಿತು.
ಕಾರ್ಯಕ್ರಮದಲ್ಲಿ ಮಧುರನಹೊಸಹಳ್ಳಿ ಮತ್ತು ಅಕ್ಕಪಕ್ಕ ಗ್ರಾಮಗಳ ಯುವಕರು, ಗ್ರಾಮಸ್ಥರು ಭಾಗಿಯಾದ್ದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…