ದೊಡ್ಡಬಳ್ಳಾಪುರ ತಾಲೂಕು ದೊಡ್ಡಬೆಳವಂಗಲ ಹೋಬಳಿಯ ಮಧುರನಹೊಸಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಂಕ್ರಾಂತಿ ಪ್ರಯುಕ್ತ ಮಧುರನಹೊಸಹಳ್ಳಿ ಪ್ರೀಮಿಯರ್ ಲೀಗ್ ಸೀಸನ್ 3 ಕ್ರಿಕೆಟ್ ಪಂದ್ಯಾವಳಿ ನಡೆಸಲಾಯಿತು.
2 ದಿನಗಳ ಕಾಲ 3 ತಂಡಗಳ ನಡುವೆ ನಡೆದ ಪಂದ್ಯಗಳಲ್ಲಿ ಎಂ.ತ್ಯಾಗರಾಜು ನೇತೃತ್ವದ ಮಧುಸೂದನ್ ನಾಯಕತ್ವದ MCC ಕ್ರಿಕೆಟರ್ಸ್ ಮಧುರನಹೊಸಹಳ್ಳಿ ಪ್ರಥಮ ಬಹುಮಾನ ಗಳಿಸಿತು.
ಟಿ.ಪ್ರಕಾಶ್ ನೇತೃತ್ವದ ಹರಿ ನಾಯಕತ್ವದ ಮಧುರನಹೊಸಹಳ್ಳಿ ಚಾಲೆಂಜರ್ಸ್ ದ್ವಿತೀಯ ಬಹುಮಾನ ಗಳಿಸಿದರೆ. ಚೇತನ್ ಕುಮಾರ್ ನೇತೃತ್ವದ ಅನಿಲ್ ಕುಮಾರ್ ನಾಯಕತ್ವ ಮಾರುತಿ ಚಾಲೆಂಜರ್ಸ್ ತಂಡ ತೃತೀಯ ಬಹುಮಾನ ಪಡೆದುಕೊಂಡಿತು.
ಕಾರ್ಯಕ್ರಮದಲ್ಲಿ ಮಧುರನಹೊಸಹಳ್ಳಿ ಮತ್ತು ಅಕ್ಕಪಕ್ಕ ಗ್ರಾಮಗಳ ಯುವಕರು, ಗ್ರಾಮಸ್ಥರು ಭಾಗಿಯಾದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…