ದೊಡ್ಡಬಳ್ಳಾಪುರ ತಾಲೂಕು ದೊಡ್ಡಬೆಳವಂಗಲ ಹೋಬಳಿಯ ಮಧುರನಹೊಸಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಂಕ್ರಾಂತಿ ಪ್ರಯುಕ್ತ ಮಧುರನಹೊಸಹಳ್ಳಿ ಪ್ರೀಮಿಯರ್ ಲೀಗ್ ಸೀಸನ್ 3 ಕ್ರಿಕೆಟ್ ಪಂದ್ಯಾವಳಿ ನಡೆಸಲಾಯಿತು.
2 ದಿನಗಳ ಕಾಲ 3 ತಂಡಗಳ ನಡುವೆ ನಡೆದ ಪಂದ್ಯಗಳಲ್ಲಿ ಎಂ.ತ್ಯಾಗರಾಜು ನೇತೃತ್ವದ ಮಧುಸೂದನ್ ನಾಯಕತ್ವದ MCC ಕ್ರಿಕೆಟರ್ಸ್ ಮಧುರನಹೊಸಹಳ್ಳಿ ಪ್ರಥಮ ಬಹುಮಾನ ಗಳಿಸಿತು.
ಟಿ.ಪ್ರಕಾಶ್ ನೇತೃತ್ವದ ಹರಿ ನಾಯಕತ್ವದ ಮಧುರನಹೊಸಹಳ್ಳಿ ಚಾಲೆಂಜರ್ಸ್ ದ್ವಿತೀಯ ಬಹುಮಾನ ಗಳಿಸಿದರೆ. ಚೇತನ್ ಕುಮಾರ್ ನೇತೃತ್ವದ ಅನಿಲ್ ಕುಮಾರ್ ನಾಯಕತ್ವ ಮಾರುತಿ ಚಾಲೆಂಜರ್ಸ್ ತಂಡ ತೃತೀಯ ಬಹುಮಾನ ಪಡೆದುಕೊಂಡಿತು.
ಕಾರ್ಯಕ್ರಮದಲ್ಲಿ ಮಧುರನಹೊಸಹಳ್ಳಿ ಮತ್ತು ಅಕ್ಕಪಕ್ಕ ಗ್ರಾಮಗಳ ಯುವಕರು, ಗ್ರಾಮಸ್ಥರು ಭಾಗಿಯಾದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…