ಮಧುರನಹೊಸಹಳ್ಳಿ ಪ್ರೀಮಿಯರ್ ಲೀಗ್ ಸೀಸನ್ 3 ಕ್ರಿಕೆಟ್ ಪಂದ್ಯಾವಳಿ

ದೊಡ್ಡಬಳ್ಳಾಪುರ ತಾಲೂಕು ದೊಡ್ಡಬೆಳವಂಗಲ ಹೋಬಳಿಯ ಮಧುರನಹೊಸಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಂಕ್ರಾಂತಿ ಪ್ರಯುಕ್ತ ಮಧುರನಹೊಸಹಳ್ಳಿ ಪ್ರೀಮಿಯರ್ ಲೀಗ್ ಸೀಸನ್ 3 ಕ್ರಿಕೆಟ್ ಪಂದ್ಯಾವಳಿ ನಡೆಸಲಾಯಿತು.

2 ದಿನಗಳ ಕಾಲ 3 ತಂಡಗಳ ನಡುವೆ ನಡೆದ ಪಂದ್ಯಗಳಲ್ಲಿ ಎಂ.ತ್ಯಾಗರಾಜು ನೇತೃತ್ವದ ಮಧುಸೂದನ್ ನಾಯಕತ್ವದ MCC ಕ್ರಿಕೆಟರ್ಸ್ ಮಧುರನಹೊಸಹಳ್ಳಿ ಪ್ರಥಮ ಬಹುಮಾನ ಗಳಿಸಿತು.

ಟಿ.ಪ್ರಕಾಶ್ ನೇತೃತ್ವದ ಹರಿ ನಾಯಕತ್ವದ ಮಧುರನಹೊಸಹಳ್ಳಿ ಚಾಲೆಂಜರ್ಸ್ ದ್ವಿತೀಯ ಬಹುಮಾನ ಗಳಿಸಿದರೆ. ಚೇತನ್ ಕುಮಾರ್ ನೇತೃತ್ವದ ಅನಿಲ್ ಕುಮಾರ್ ನಾಯಕತ್ವ ಮಾರುತಿ ಚಾಲೆಂಜರ್ಸ್ ತಂಡ ತೃತೀಯ ಬಹುಮಾನ ಪಡೆದುಕೊಂಡಿತು.

ಕಾರ್ಯಕ್ರಮದಲ್ಲಿ ಮಧುರನಹೊಸಹಳ್ಳಿ ಮತ್ತು ಅಕ್ಕಪಕ್ಕ ಗ್ರಾಮಗಳ ಯುವಕರು, ಗ್ರಾಮಸ್ಥರು ಭಾಗಿಯಾದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

12 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

14 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

15 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

19 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

21 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago