ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು.
ಪ್ರತಿವರ್ಷದಂತೆ ಈ ವರ್ಷವು ಸಹ ಬ್ರಹ್ಮರಥೋತ್ಸವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿತ್ತು. ಇಂದು ಮುಂಜಾನೆಯಿಂದಲೇ ದೇವರಿಗೆ ವಿಶೇಷ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಗಿತ್ತು.. ಭಕ್ತಾಧಿಗಳು ಸಾಗರೋಪಾದಿಯಲ್ಲಿ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ…
ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಸಲ್ಲುವ ಶುಭಲಗ್ನದಲ್ಲಿ 71ನೇ ಬ್ರಹ್ಮರಥೋತ್ಸವ ನೆರವೇರಿತು.
ಭಕ್ತಾಧಿಗಳಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿತ್ತು.. ಸೂಕ್ತ ಪೊಲೀಸ್ ಬಂದೋಬಸ್ತ್, ಸಾರಿಗೆ ವ್ಯವಸ್ಥೆ ಸೇರಿದಂತೆ ಇತರೆ ಸೌಕರ್ಯಗಳನ್ನು ಮಾಡಲಾಗಿತ್ತು….
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…