ಮನುಷ್ಯನ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ ಹೇಳಿದರು.
ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ- 2025ನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಸಂಚಾರಿ ಸುರಕ್ಷತಾ ನಿಯಮಗಳ ಕುರಿತು ತಿಳಿಸಿದ ಅವರು ಚಾಲಕರು ವಾಹನದಲ್ಲಿ ಕುಳಿತಾಗ ತಮ್ಮ ಕುಟುಂಬದವರನ್ನು ಮತ್ತು ತಮ್ಮ ಜವಾಬ್ದಾರಿಯನ್ನು ಅರಿತು ವಾಹನ ಚಲಿಸಬೇಕು ಎಂದರು.
ಈ ವೇಳೆ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ನಗರದ ಮುಖ್ಯ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ವಾಹನ ಸವಾರಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…