ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಬೈಕ್ ಕಳ್ಳರ ಕೈಚಳಕ ಮತ್ತೆ ಬೆಳಕಿಗೆ ಬಂದಿದೆ. ನಗರದ ನಂದಶ್ರೀ ಕಲ್ಯಾಣ ಮಂಟಪದ ಬಳಿ ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿಯನ್ನು ಖದೀಮರು ಕಳ್ಳತನ ಮಾಡಿದ್ದಾರೆ.
ಒಂದು ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಮತ್ತೊಂದು ಬೈಕ್ ಕದ್ದುಕೊಂಡು ಪರಾರಿಯಾಗಿದ್ದಾರೆ. ಕಳ್ಳತನದ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಗೊಂಡಿದೆ.
ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ಬಂದ ಆರೋಪಿಗಳು, ಕಾಲಿನಿಂದ ಹ್ಯಾಂಡಲ್ ಲಾಕ್ ಮುರಿದು ಬೈಕ್ ಎಗರಿಸಿರುವುದು ದೃಶ್ಯಗಳಲ್ಲಿ ಕಾಣಿಸಿದೆ. ವೀಲಿಂಗ್ ಮಾಡುವ ಪುಂಡರೇ ಈ ಕೃತ್ಯಕ್ಕೆ ಕಾರಣರಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಈ ಘಟನೆ ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…
ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…
ಆಧುನಿಕ ನರ್ಸಿಂಗ್ನ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಅಂಗವಾಗಿ ಅಂತಾರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವು…