ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ…
ವಿನೋದ್ ಕುಮಾರ್(44), ನೇಣಿಗೆ ಶರಣಾದ ವ್ಯಕ್ತಿ.
ಮೂಲ ಚಿಕ್ಕಹೆಜ್ಜಾಜಿ ಗ್ರಾಮದವರಾಗಿದ್ದು, ದೊಡ್ಡಬೆಳವಂಗಲದಲ್ಲಿ ವಾಸವಿದ್ದರು ಎನ್ನಲಾಗಿದೆ…
ಸಾವಿಗೆ ಇನ್ನೂ ನಿಖರ ಕಾರಣ ತಿಳಿದು ಬಂದಿರುವುದಿಲ್ಲ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…
ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ. ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತದ ಸದ್ಯದ ಪರಿಸ್ಥಿತಿಯ ಒಂದು ಸಣ್ಣ ಪರಿಚಯ........ 77 ವರ್ಷಗಳ ನಂತರ, ನೀವು…
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…
ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…