ಬಂಗಾರಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಯ ಬಾಗಿಲು ಒಡೆದು ಕೋಟ್ಯಾಂತರ ರೂಪಾಯಿ ಚಿನ್ನಾಭರಣ ಹಾಗೂ ಹಣ ದೋಚಿದ್ದ ಅಂತಾರಾಜ್ಯ ಕಳ್ಳನನ್ನು ಬಂಧನ ಮಾಡಲಾಗಿದೆ..
ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಜ್ಯೂವೆಲ್ಲರಿ ಮಾಲೀಕ ಸುನಿಲ್ ಕುಮಾರ್ ಮನೆಯಲ್ಲಿ ಕಳ್ಳತನ ನಡೆದಿತ್ತು. ಆಗಸ್ಟ್ 4, 2025 ರಂದು 1,355 ಗ್ರಾಂ ಚಿನ್ನಾಭರಣ ಹಾಗೂ 95,000 ನಗದು ದೋಷಚಲಾಗಿತ್ತು.
ಆಂಧ್ರದ ಗುಂಟೂರು ಜಿಲ್ಲೆ ರಾಯಪಾಟಿ ವೆಂಕಯ್ಯ ನನ್ನು ಬಂಧಿಸಲಾಗಿದೆ.. ಬಂಧಿತನಿಂದ ಸುಮಾರು ಒಂದು ಕೋಟಿ ಐದು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…