ರಾಮಮೂರ್ತಿ ನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಡಿ.ರಾಜ(46) ಬಂಧಿಸಿ, ಆತನಿಂದ 79 ಲಕ್ಷ ಮೌಲ್ಯದ 527 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಮೂಲದವನಾದ ಆರೋಪಿ ರಾಜು, ರೈಲ್ವೇ ಟ್ರ್ಯಾಕ್ ಪಕ್ಕದಲ್ಲಿರುವ ಮನೆಗಳ ಬಾಗಿಲು ಮುರಿದು ಕಳ್ಳತನ ಮಾಡ್ತಿದ್ದ.
ನಗರದ ಒಳಗೆ ಬಂದ್ರೆ ಸಿಸಿಟಿವಿಯಲ್ಲಿ ಕವರ್ ಆಗುತ್ತೆ ಅಂತ ಅದನ್ನ ಮರೆಮಾಚಲು ರೈಲ್ವೇ ಟ್ರ್ಯಾಕ್ ಮೇಲೆಯೇ ಓಡಾಟ ಮಾಡ್ತಿದ್ದ.
ಕಳ್ಳತನ ಮಾಡಿದ ಬಳಿಕ ಐದಾರು ಗಂಟೆ ರೈಲ್ವೇ ಟ್ರ್ಯಾಕ್ ಪಕ್ಕದಲ್ಲಿಯೇ ಕೂರುತ್ತಿದ್ದ. ಪೊಲೀಸರು ಟೈಮ್ ಲೈನ್ ಮ್ಯಾಚ್ ಮಾಡಿ ಸಿಸಿಟಿವಿ ಪರಿಶೀಲನೆ ಮಾಡ್ತಾರೆಂದು ಕಳ್ಳಾಟ ನಡೆಸ್ತಿದ್ದ.
ಸದ್ಯ ಆರೋಪಿ ಬಂಧಿಸಿರುವ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…