ರಾಮಮೂರ್ತಿ ನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಡಿ.ರಾಜ(46) ಬಂಧಿಸಿ, ಆತನಿಂದ 79 ಲಕ್ಷ ಮೌಲ್ಯದ 527 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಮೂಲದವನಾದ ಆರೋಪಿ ರಾಜು, ರೈಲ್ವೇ ಟ್ರ್ಯಾಕ್ ಪಕ್ಕದಲ್ಲಿರುವ ಮನೆಗಳ ಬಾಗಿಲು ಮುರಿದು ಕಳ್ಳತನ ಮಾಡ್ತಿದ್ದ.
ನಗರದ ಒಳಗೆ ಬಂದ್ರೆ ಸಿಸಿಟಿವಿಯಲ್ಲಿ ಕವರ್ ಆಗುತ್ತೆ ಅಂತ ಅದನ್ನ ಮರೆಮಾಚಲು ರೈಲ್ವೇ ಟ್ರ್ಯಾಕ್ ಮೇಲೆಯೇ ಓಡಾಟ ಮಾಡ್ತಿದ್ದ.
ಕಳ್ಳತನ ಮಾಡಿದ ಬಳಿಕ ಐದಾರು ಗಂಟೆ ರೈಲ್ವೇ ಟ್ರ್ಯಾಕ್ ಪಕ್ಕದಲ್ಲಿಯೇ ಕೂರುತ್ತಿದ್ದ. ಪೊಲೀಸರು ಟೈಮ್ ಲೈನ್ ಮ್ಯಾಚ್ ಮಾಡಿ ಸಿಸಿಟಿವಿ ಪರಿಶೀಲನೆ ಮಾಡ್ತಾರೆಂದು ಕಳ್ಳಾಟ ನಡೆಸ್ತಿದ್ದ.
ಸದ್ಯ ಆರೋಪಿ ಬಂಧಿಸಿರುವ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…