ದೊಡ್ಡಬಳ್ಳಾಪುರ: ಆಯುದ ಪೂಜೆ ಹಬ್ಬ ಸಮೀಪಿಸುತ್ತಿರುವ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಹಾಗೂ ನಾಗಸಂದ್ರ ಗ್ರಾಮಗಳಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲೇ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ದೋಚಿರುವ ಪ್ರಕರಣ ನಡೆದಿದೆ.
ನಾಗಸಂದ್ರ ಗ್ರಾಮದ ಆನಂದ್ ಹಾಗೂ ಅವರ ಪತ್ನಿ ಇಬ್ಬರು ಸಹ ನಗರದಲ್ಲಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆ ಬಾಗಿಲಿನ ಬೀಗ ಮುರಿದು ಒಳಗೆ ನುಗ್ಗಿರುವ ಕಳ್ಳರು ಉಂಗುರ, ಓಲೆ, ಕೊರಳಿನ ಸರ ಸೇರಿದಂತೆ ಸುಮಾರು ₹1 ಲಕ್ಷ ಮೌಲ್ಯದ ಚಿನ್ನಾಭರಣ, ಸುಮಾರು ₹25 ಸಾವಿರ ಬೆಲೆ ಬಾಳುವ ಬೆಳ್ಳಿ ಸಾಮಾನುಗಳನ್ನು ಕಳವು ಮಾಡಲಾಗಿದೆ.
ಚಿನ್ನಾಭರಣದ ವಸ್ತುಗಳು ಇಟ್ಟಿದ್ದ ಪರ್ಸ್ ಗಳನ್ನು ಖಾಲಿ ಮಾಡಿ ಕಳವು ಮಾಡಿರುವ ಮನೆಯಿಂದ ಸ್ವಲ್ಪ ದೂರದಲ್ಲಿಯೇ ಬಿಸಾಡಿ ಹೋಗಿದ್ದಾರೆ.
ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಾಗ ಕಳವು ನಡೆದಿರುವುದು ಗಮನಕ್ಕೆ ಬಂದಿದೆ.
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…