ದೊಡ್ಡಬಳ್ಳಾಪುರ: ಆಯುದ ಪೂಜೆ ಹಬ್ಬ ಸಮೀಪಿಸುತ್ತಿರುವ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಹಾಗೂ ನಾಗಸಂದ್ರ ಗ್ರಾಮಗಳಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲೇ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ದೋಚಿರುವ ಪ್ರಕರಣ ನಡೆದಿದೆ.
ನಾಗಸಂದ್ರ ಗ್ರಾಮದ ಆನಂದ್ ಹಾಗೂ ಅವರ ಪತ್ನಿ ಇಬ್ಬರು ಸಹ ನಗರದಲ್ಲಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆ ಬಾಗಿಲಿನ ಬೀಗ ಮುರಿದು ಒಳಗೆ ನುಗ್ಗಿರುವ ಕಳ್ಳರು ಉಂಗುರ, ಓಲೆ, ಕೊರಳಿನ ಸರ ಸೇರಿದಂತೆ ಸುಮಾರು ₹1 ಲಕ್ಷ ಮೌಲ್ಯದ ಚಿನ್ನಾಭರಣ, ಸುಮಾರು ₹25 ಸಾವಿರ ಬೆಲೆ ಬಾಳುವ ಬೆಳ್ಳಿ ಸಾಮಾನುಗಳನ್ನು ಕಳವು ಮಾಡಲಾಗಿದೆ.
ಚಿನ್ನಾಭರಣದ ವಸ್ತುಗಳು ಇಟ್ಟಿದ್ದ ಪರ್ಸ್ ಗಳನ್ನು ಖಾಲಿ ಮಾಡಿ ಕಳವು ಮಾಡಿರುವ ಮನೆಯಿಂದ ಸ್ವಲ್ಪ ದೂರದಲ್ಲಿಯೇ ಬಿಸಾಡಿ ಹೋಗಿದ್ದಾರೆ.
ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಾಗ ಕಳವು ನಡೆದಿರುವುದು ಗಮನಕ್ಕೆ ಬಂದಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…