ದೊಡ್ಡಬಳ್ಳಾಪುರ: ಆಯುದ ಪೂಜೆ ಹಬ್ಬ ಸಮೀಪಿಸುತ್ತಿರುವ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಹಾಗೂ ನಾಗಸಂದ್ರ ಗ್ರಾಮಗಳಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲೇ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ದೋಚಿರುವ ಪ್ರಕರಣ ನಡೆದಿದೆ.
ನಾಗಸಂದ್ರ ಗ್ರಾಮದ ಆನಂದ್ ಹಾಗೂ ಅವರ ಪತ್ನಿ ಇಬ್ಬರು ಸಹ ನಗರದಲ್ಲಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆ ಬಾಗಿಲಿನ ಬೀಗ ಮುರಿದು ಒಳಗೆ ನುಗ್ಗಿರುವ ಕಳ್ಳರು ಉಂಗುರ, ಓಲೆ, ಕೊರಳಿನ ಸರ ಸೇರಿದಂತೆ ಸುಮಾರು ₹1 ಲಕ್ಷ ಮೌಲ್ಯದ ಚಿನ್ನಾಭರಣ, ಸುಮಾರು ₹25 ಸಾವಿರ ಬೆಲೆ ಬಾಳುವ ಬೆಳ್ಳಿ ಸಾಮಾನುಗಳನ್ನು ಕಳವು ಮಾಡಲಾಗಿದೆ.
ಚಿನ್ನಾಭರಣದ ವಸ್ತುಗಳು ಇಟ್ಟಿದ್ದ ಪರ್ಸ್ ಗಳನ್ನು ಖಾಲಿ ಮಾಡಿ ಕಳವು ಮಾಡಿರುವ ಮನೆಯಿಂದ ಸ್ವಲ್ಪ ದೂರದಲ್ಲಿಯೇ ಬಿಸಾಡಿ ಹೋಗಿದ್ದಾರೆ.
ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಾಗ ಕಳವು ನಡೆದಿರುವುದು ಗಮನಕ್ಕೆ ಬಂದಿದೆ.
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…