ಮನೆ ಮನೆ ಪೊಲೀಸ್ ವ್ಯವಸ್ಥೆ ಹಿನ್ನೆಲೆ ಮನೆ ಬಾಗಿಲು ತಟ್ಟಿ ಅಜ್ಜಿ ಸಮಸ್ಯೆ ಕೇಳಿದ ಪೊಲೀಸರಿಗೆ ಶಾಕ್ ಆಗಿದೆ.. ಪೊಲೀಸರಿಗೆ ಅಜ್ಜಿ ಹೇಳಿದ ಸಮಸ್ಯೆ ಏನು ಗೊತ್ತಾ..?
ನನ್ನ ಮಗನಿಗೆ ಒಂದು ಹೆಣ್ಣು ಹುಡುಕಿಕೊಡಿ ಎಂದು ಅಜ್ಜಿ ಪೊಲೀಸರಿಗೆ ಹೇಳಿದ್ದಾರೆ.
ಮಗನಿಗೆ ಮದುವೆ ಆಗಿಲ್ಲ.. ಹೆಣ್ಣು ಸಿಕ್ತಿಲ್ಲಾ.. ಹೆಣ್ಣು ಹುಡುಕಿ ಕೊಡಿ ನಮಗೆ ಅದೇ ಸಮಸ್ಯೆ ಆಗಿದೆ ಎಂದು ಅಜ್ಜಿ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ..
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ಘಟನೆ ನಡೆದಿದೆ…
ಸದ್ಯ ಪೊಲೀಸರ ಬಳಿ ಸಮಸ್ಯೆ ತೊಡಿಕೊಂಡ ಅಜ್ಜಿ ವಿಡಿಯೋ ವೈರಲ್ ಆಗಿದೆ..
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…