ಮನೆ ಮನೆ ಪೊಲೀಸ್ ವ್ಯವಸ್ಥೆ ಹಿನ್ನೆಲೆ ಮನೆ ಬಾಗಿಲು ತಟ್ಟಿ ಅಜ್ಜಿ ಸಮಸ್ಯೆ ಕೇಳಿದ ಪೊಲೀಸರಿಗೆ ಶಾಕ್ ಆಗಿದೆ.. ಪೊಲೀಸರಿಗೆ ಅಜ್ಜಿ ಹೇಳಿದ ಸಮಸ್ಯೆ ಏನು ಗೊತ್ತಾ..?
ನನ್ನ ಮಗನಿಗೆ ಒಂದು ಹೆಣ್ಣು ಹುಡುಕಿಕೊಡಿ ಎಂದು ಅಜ್ಜಿ ಪೊಲೀಸರಿಗೆ ಹೇಳಿದ್ದಾರೆ.
ಮಗನಿಗೆ ಮದುವೆ ಆಗಿಲ್ಲ.. ಹೆಣ್ಣು ಸಿಕ್ತಿಲ್ಲಾ.. ಹೆಣ್ಣು ಹುಡುಕಿ ಕೊಡಿ ನಮಗೆ ಅದೇ ಸಮಸ್ಯೆ ಆಗಿದೆ ಎಂದು ಅಜ್ಜಿ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ..
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ಘಟನೆ ನಡೆದಿದೆ…
ಸದ್ಯ ಪೊಲೀಸರ ಬಳಿ ಸಮಸ್ಯೆ ತೊಡಿಕೊಂಡ ಅಜ್ಜಿ ವಿಡಿಯೋ ವೈರಲ್ ಆಗಿದೆ..
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…