ಮನೆ ಮನೆ ಪೊಲೀಸ್ ವ್ಯವಸ್ಥೆ ಹಿನ್ನೆಲೆ ಮನೆ ಬಾಗಿಲು ತಟ್ಟಿ ಅಜ್ಜಿ ಸಮಸ್ಯೆ ಕೇಳಿದ ಪೊಲೀಸರಿಗೆ ಶಾಕ್ ಆಗಿದೆ.. ಪೊಲೀಸರಿಗೆ ಅಜ್ಜಿ ಹೇಳಿದ ಸಮಸ್ಯೆ ಏನು ಗೊತ್ತಾ..?
ನನ್ನ ಮಗನಿಗೆ ಒಂದು ಹೆಣ್ಣು ಹುಡುಕಿಕೊಡಿ ಎಂದು ಅಜ್ಜಿ ಪೊಲೀಸರಿಗೆ ಹೇಳಿದ್ದಾರೆ.
ಮಗನಿಗೆ ಮದುವೆ ಆಗಿಲ್ಲ.. ಹೆಣ್ಣು ಸಿಕ್ತಿಲ್ಲಾ.. ಹೆಣ್ಣು ಹುಡುಕಿ ಕೊಡಿ ನಮಗೆ ಅದೇ ಸಮಸ್ಯೆ ಆಗಿದೆ ಎಂದು ಅಜ್ಜಿ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ..
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ಘಟನೆ ನಡೆದಿದೆ…
ಸದ್ಯ ಪೊಲೀಸರ ಬಳಿ ಸಮಸ್ಯೆ ತೊಡಿಕೊಂಡ ಅಜ್ಜಿ ವಿಡಿಯೋ ವೈರಲ್ ಆಗಿದೆ..
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…