Categories: ತುಮಕೂರು

ಮನೆ ಮನೆ ಪೊಲೀಸ್ ವ್ಯವಸ್ಥೆ: ಪೊಲೀಸರಿಗೆ ಅಜ್ಜಿ ಹೇಳಿದ ಸಮಸ್ಯೆ ಏನು ಗೊತ್ತಾ..?  ಸಮಸ್ಯೆ ಕೇಳಿದ ಪೊಲೀಸರಿಗೆ ಶಾಕ್

ಮನೆ ಮನೆ ಪೊಲೀಸ್ ವ್ಯವಸ್ಥೆ ಹಿನ್ನೆಲೆ ಮನೆ ಬಾಗಿಲು ತಟ್ಟಿ ಅಜ್ಜಿ ಸಮಸ್ಯೆ ಕೇಳಿದ ಪೊಲೀಸರಿಗೆ ಶಾಕ್ ಆಗಿದೆ.. ಪೊಲೀಸರಿಗೆ ಅಜ್ಜಿ ಹೇಳಿದ ಸಮಸ್ಯೆ ಏನು ಗೊತ್ತಾ..?

ನನ್ನ ಮಗನಿಗೆ ಒಂದು ಹೆಣ್ಣು ಹುಡುಕಿಕೊಡಿ ಎಂದು ಅಜ್ಜಿ ಪೊಲೀಸರಿಗೆ ಹೇಳಿದ್ದಾರೆ.

ಮಗನಿಗೆ ಮದುವೆ ಆಗಿಲ್ಲ.. ಹೆಣ್ಣು ಸಿಕ್ತಿಲ್ಲಾ.. ಹೆಣ್ಣು ಹುಡುಕಿ ಕೊಡಿ ನಮಗೆ ಅದೇ ಸಮಸ್ಯೆ ಆಗಿದೆ ಎಂದು  ಅಜ್ಜಿ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ..

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ಘಟನೆ ನಡೆದಿದೆ…

ಸದ್ಯ ಪೊಲೀಸರ ಬಳಿ ಸಮಸ್ಯೆ ತೊಡಿಕೊಂಡ ಅಜ್ಜಿ ವಿಡಿಯೋ ವೈರಲ್ ಆಗಿದೆ..

Ramesh Babu

Journalist

Recent Posts

ಮತಾಂತರ ವಿರುದ್ಧ ದೇಶಾದ್ಯಂತ ಜಾಗೃತಿ ಕಾರ್ಯಕ್ರಮ

ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ  ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…

42 minutes ago

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ವರ್ಗಾವಣೆ: ಹೊಸ ಎಸಿ ಯಾರು ಗೊತ್ತಾ…?

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...

2 hours ago

ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ.‌ ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…

2 hours ago

ಜಾತ್ರೆ ನಡೆದ ಮರು ದಿನವೇ ದೇವಾಲಯದಲ್ಲಿ ಕಳ್ಳತನ: 9 ತಾಳಿ, ಬೆಳ್ಳಿ ಕಿರೀಟ, ಹುಂಡಿ ಕಳವು

ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…

3 hours ago

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

5 hours ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

13 hours ago