ಚಿರತೆ ಮರಿಯೊಂದು ಮರದಲ್ಲಿ ಪ್ರತ್ಯಕ್ಷಗೊಂಡಿದ್ದು, ಸತತವಾಗಿ ಒಂದು ಗಂಟೆಗಳ ಕಾಲ ಹೊಂಗೆ ಮರದ ಕೊಂಬೆಯಲ್ಲೇ ಕುಳಿತಿದೆ.
ಈ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಲಕ್ಕಸಂದ್ರ ಕ್ರಾಸ್ ಬಳಿಯಲ್ಲಿ ನಡೆದಿದೆ.
ಚಿರತೆ ಪ್ರತ್ಯಕ್ಷಗೊಂಡಿರುವ ಪರಿಣಾಮ ಜನರಲ್ಲಿ ಆತಂಕ ಉಂಟು ಮಾಡಿದೆ.
ಮರದಲ್ಲಿರುವ ಚಿರತೆ ಮರಿಯನ್ನು ತಮ್ಮ ಮೊಬೈಲ್ ಗಳಲ್ಲಿ ಸೆರೆ ಹಿಡಿಯುತ್ತಿರುವ ಯುವಕರು.
ಸದ್ಯ ಚಿರತೆ ಮರಿ ಭಯದಿಂದ ಮರದಿಂದ ಇಳಿಯದೇ ಅಲ್ಲೇ ಕುಳಿತಿರುವ ದೃಶ್ಯ ಕಂಡುಬಂದಿದೆ.
ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಬಂದು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…
ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…
ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…
ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…
ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…