ಬಾಡಿಗೆಗೆ ಇದ್ದ ಶೆಡ್ ನಲ್ಲಿ ನಾಲ್ಕು ಮಂದಿ ಯುವಕರು ಮಲಗಿರುವ ರೀತಿಯಲ್ಲೇ ದುರ್ಮರಣ ಹೊಂದಿದ್ದಾರೆ.
ಅಸ್ಸಾಂ ರಾಜ್ಯದಿಂದ ಕೆಲಸಕ್ಕೆಂದು ಹೊಸಕೋಟೆಗೆ ಬಂದಿದ್ದ ಯುವಕರು, ಮುತ್ಸಂದ್ರ ಗ್ರಾಮದಲ್ಲಿನ ಛೋಟಾಸಾಬ್ ರವರಿಗೆ ಸೇರಿದ ಲೇಬರ್ ಶೆಡ್ ಗೆ ಬಾಡಿಗೆಗೆ ಇದ್ದರು.
ನಾಲ್ಕು ಮಂದಿ ಯುವಕರು ಮಲಗಿರುವ ರೀತಿಯಲ್ಲೇ ಸಾವನ್ನಪ್ಪಿದ್ದಾರೆ.
ಜಯಂತ್ ಸಿಂಧೆ (25 ), ನೀರೇಂದ್ರನಾಥ್ ಟೈಡ್ (24), ಡಾಕ್ಟರ್ ಟೈಡ್ (25), ಧನಂಜಯ್ ಟೈಡ್ (20) ಮೃತ ದುರ್ದೈವಿಗಳು.
ಮೃತ ಯುವಕರು ಕೋಕಾಕೋಲಾ ವೇರ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಸಾವಿನ ಬಗ್ಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ..
ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ದೂರು ದಾಖಲಿಸಿಕೊಂಡು ಪೊಲೀಸರಿಂದ ತನಿಖೆ ಮುಂದುವರಿದಿದೆ…
ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರದ ತೇರಿನ ಬೀದಿಯಲ್ಲಿ ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ ಫೆ.3ರ ಮಂಗಳವಾರ ಅದ್ಧೂರಿಯಾಗಿ ನಡೆಯಿತು. ರಥೋತ್ಸವ ಅಂಗವಾಗಿ ಸಹ್ಯಾದ್ರಿ ಆಸ್ಪತ್ರೆ ವತಿಯಿಂದ…
ರೈತರಿಗೆ ಗುಡ್ ನ್ಯೂಸ್: 'ಪಿ' ನಂಬರ್ ಜಮೀನುಗಳಿಗೆ ಪೋಡಿ ಭಾಗ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಲಾಗಿದೆ. ಬೆಂಗಳೂರು…
ಇಲ್ಲಿದೆ ನೋಡಿ ಕೆಲವು ಕುತೂಹಲಕರ ಅಂಕಿಅಂಶಗಳು ಮತ್ತು ನಮ್ಮ ದೇಶದ ರಿಪೋರ್ಟ್ ಕಾರ್ಡ್..... ಇದು ಪಕ್ಷಾತೀವಾಗಿ ದೇಶದ ವಾಸ್ತವ ಪರಿಸ್ಥಿತಿ...............…
ಯುವ ಕಾಂಗ್ರೆಸ್ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್,…
ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು,…
ಬೆಂಗಳೂರು , ವೈಟ್ಫೀಲ್ದ್ - 48 ವರ್ಷದ ಉನ್ನಿಕೃಷ್ಣನ್ ಅವರ ಜೀವನ ಹಲವು ವರ್ಷಗಳಿಂದ ಡಯಾಲಿಸಿಸ್, ಔಷಧ ಮತ್ತುಬದುಕುವ ನಿರೀಕ್ಷೆಯಲ್ಲೇ…