ಬಾಡಿಗೆಗೆ ಇದ್ದ ಶೆಡ್ ನಲ್ಲಿ ನಾಲ್ಕು ಮಂದಿ ಯುವಕರು ಮಲಗಿರುವ ರೀತಿಯಲ್ಲೇ ದುರ್ಮರಣ ಹೊಂದಿದ್ದಾರೆ.
ಅಸ್ಸಾಂ ರಾಜ್ಯದಿಂದ ಕೆಲಸಕ್ಕೆಂದು ಹೊಸಕೋಟೆಗೆ ಬಂದಿದ್ದ ಯುವಕರು, ಮುತ್ಸಂದ್ರ ಗ್ರಾಮದಲ್ಲಿನ ಛೋಟಾಸಾಬ್ ರವರಿಗೆ ಸೇರಿದ ಲೇಬರ್ ಶೆಡ್ ಗೆ ಬಾಡಿಗೆಗೆ ಇದ್ದರು.
ನಾಲ್ಕು ಮಂದಿ ಯುವಕರು ಮಲಗಿರುವ ರೀತಿಯಲ್ಲೇ ಸಾವನ್ನಪ್ಪಿದ್ದಾರೆ.
ಜಯಂತ್ ಸಿಂಧೆ (25 ), ನೀರೇಂದ್ರನಾಥ್ ಟೈಡ್ (24), ಡಾಕ್ಟರ್ ಟೈಡ್ (25), ಧನಂಜಯ್ ಟೈಡ್ (20) ಮೃತ ದುರ್ದೈವಿಗಳು.
ಮೃತ ಯುವಕರು ಕೋಕಾಕೋಲಾ ವೇರ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಸಾವಿನ ಬಗ್ಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ..
ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ದೂರು ದಾಖಲಿಸಿಕೊಂಡು ಪೊಲೀಸರಿಂದ ತನಿಖೆ ಮುಂದುವರಿದಿದೆ…
ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರ: ತ್ರಿಬಲ್ ರೈಡಿಂಗ್ನಲ್ಲಿ ತೆರಳುತ್ತಿದ್ದ ಬೈಕ್ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…
ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…