ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅನುಮಾನಾಸ್ಪದ ಸಾವು

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಸೇರಿದಂತೆ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ವಿಷ ಪ್ರಾಶನದಿಂದ ಸಾವು ಸಂಭವಿಸಿದೆ ಎಂದು ತಿಳಿದುಬಂದಿದ್ದು,

ಸದ್ಯ ಅರಣ್ಯ ಇಲಾಖೆ ತನಿಖೆ ಚುರುಕುಗೊಳಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದು, ವರದಿಗಾಗಿ ತನಿಖಾ ತಂಡವನ್ನು ರಚಿಸಲಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಆತಂಕಕಾರಿ ಸಂಗತಿ.

ಹುಲಿ ಸಂರಕ್ಷಣೆಗೆ ಕರ್ನಾಟಕ ಹೆಸರುವಾಸಿಯಾಗಿದೆ. ಈ ಕಾರಣದಿಂದ ದೇಶದಲ್ಲೇ ಅತಿಹೆಚ್ಚು ಹುಲಿಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೇ ಕೂಡಲೇ ಹುಲಿಗಳ ಅಸಹಜ ಸಾವಿನ ಕುರಿತು ತನಿಖೆ ನಡೆಸಬೇಕು ಮತ್ತು ಸಂರಕ್ಷಣೆಗೆ ಕ್ರಮ ವಹಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

Ramesh Babu

Journalist

View Comments

  • ಊರನ್ನೆಲ್ಲಾ ಕೊಳ್ಳೆ ಹೊಡೆದ ಮೇಲೆ ಊರು ಬಾಗಿಲು ಹಾಕಿದರಂತೆ ಹಾಗೆ ಈ ಸರಕಾರ ಎಲ್ಲಾ ಪ್ರಮಾದ ನೆಡೆದು ಹೋದ ಮೇಲೆ ತನಿಖೆ ಹುಡುಕಾಟ ಹುಲಿಗಳ ಸಾವಿಗೆ ನಿಜವಾದ ಕಾರಣವನ್ನು ಕಂಡು ಹಿಡೀತಾರಂತೆ ** ಖಂಡ್ರೆ ** ನೀನು ಯಾವ ಸೀಮೆ ಅರಣ್ಯ ಸಚಿವನೋ ಗೊತ್ತಾಗುತ್ತಿಲ್ಲ ಮಗನನ್ನ ಬೇರೆ ಸಂಸದನ ಮಾಡಿದೀಯ್ಯ ನೇರನು ಮಂತ್ರಿ ನಿಮ್ಮಿಬ್ಬರಿಂದಾಗುವ ಒಟ್ಟಾರೆ ತಿಂಗಳಿನ ಹಿರೇ ಎಷ್ಟು ಬೀಳುತ್ತದೆ ಕೇಂದ್ರ ಹಾಗು rajyakke( use less )

  • ಊರನ್ನೆಲ್ಲಾ ಕೊಳ್ಳೆ ಹೊಡೆದ ಮೇಲೆ ಊರು ಬಾಗಿಲು ಹಾಕಿದರಂತೆ ಹಾಗೆ ಈ ಸರಕಾರ ಎಲ್ಲಾ ಪ್ರಮಾದ ನೆಡೆದು ಹೋದ ಮೇಲೆ ತನಿಖೆ ಹುಡುಕಾಟ ಹುಲಿಗಳ ಸಾವಿಗೆ ನಿಜವಾದ ಕಾರಣವನ್ನು ಕಂಡು ಹಿಡೀತಾರಂತೆ ** ಖಂಡ್ರೆ ** ನೀನು ಯಾವ ಸೀಮೆ ಅರಣ್ಯ ಸಚಿವನೋ ಗೊತ್ತಾಗುತ್ತಿಲ್ಲ ಮಗನನ್ನ ಬೇರೆ ಸಂಸದನ ಮಾಡಿದೀಯ್ಯ ನೇರನು ಮಂತ್ರಿ ನಿಮ್ಮಿಬ್ಬರಿಂದಾಗುವ ಒಟ್ಟಾರೆ ತಿಂಗಳಿನ ಹಿರೇ ಎಷ್ಟು ಬೀಳುತ್ತದೆ ಕೇಂದ್ರ ಹಾಗು rajyakke( use less )

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

17 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago