ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅನುಮಾನಾಸ್ಪದ ಸಾವು

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಸೇರಿದಂತೆ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ವಿಷ ಪ್ರಾಶನದಿಂದ ಸಾವು ಸಂಭವಿಸಿದೆ ಎಂದು ತಿಳಿದುಬಂದಿದ್ದು,

ಸದ್ಯ ಅರಣ್ಯ ಇಲಾಖೆ ತನಿಖೆ ಚುರುಕುಗೊಳಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದು, ವರದಿಗಾಗಿ ತನಿಖಾ ತಂಡವನ್ನು ರಚಿಸಲಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಆತಂಕಕಾರಿ ಸಂಗತಿ.

ಹುಲಿ ಸಂರಕ್ಷಣೆಗೆ ಕರ್ನಾಟಕ ಹೆಸರುವಾಸಿಯಾಗಿದೆ. ಈ ಕಾರಣದಿಂದ ದೇಶದಲ್ಲೇ ಅತಿಹೆಚ್ಚು ಹುಲಿಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೇ ಕೂಡಲೇ ಹುಲಿಗಳ ಅಸಹಜ ಸಾವಿನ ಕುರಿತು ತನಿಖೆ ನಡೆಸಬೇಕು ಮತ್ತು ಸಂರಕ್ಷಣೆಗೆ ಕ್ರಮ ವಹಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

Ramesh Babu

Journalist

View Comments

  • ಊರನ್ನೆಲ್ಲಾ ಕೊಳ್ಳೆ ಹೊಡೆದ ಮೇಲೆ ಊರು ಬಾಗಿಲು ಹಾಕಿದರಂತೆ ಹಾಗೆ ಈ ಸರಕಾರ ಎಲ್ಲಾ ಪ್ರಮಾದ ನೆಡೆದು ಹೋದ ಮೇಲೆ ತನಿಖೆ ಹುಡುಕಾಟ ಹುಲಿಗಳ ಸಾವಿಗೆ ನಿಜವಾದ ಕಾರಣವನ್ನು ಕಂಡು ಹಿಡೀತಾರಂತೆ ** ಖಂಡ್ರೆ ** ನೀನು ಯಾವ ಸೀಮೆ ಅರಣ್ಯ ಸಚಿವನೋ ಗೊತ್ತಾಗುತ್ತಿಲ್ಲ ಮಗನನ್ನ ಬೇರೆ ಸಂಸದನ ಮಾಡಿದೀಯ್ಯ ನೇರನು ಮಂತ್ರಿ ನಿಮ್ಮಿಬ್ಬರಿಂದಾಗುವ ಒಟ್ಟಾರೆ ತಿಂಗಳಿನ ಹಿರೇ ಎಷ್ಟು ಬೀಳುತ್ತದೆ ಕೇಂದ್ರ ಹಾಗು rajyakke( use less )

  • ಊರನ್ನೆಲ್ಲಾ ಕೊಳ್ಳೆ ಹೊಡೆದ ಮೇಲೆ ಊರು ಬಾಗಿಲು ಹಾಕಿದರಂತೆ ಹಾಗೆ ಈ ಸರಕಾರ ಎಲ್ಲಾ ಪ್ರಮಾದ ನೆಡೆದು ಹೋದ ಮೇಲೆ ತನಿಖೆ ಹುಡುಕಾಟ ಹುಲಿಗಳ ಸಾವಿಗೆ ನಿಜವಾದ ಕಾರಣವನ್ನು ಕಂಡು ಹಿಡೀತಾರಂತೆ ** ಖಂಡ್ರೆ ** ನೀನು ಯಾವ ಸೀಮೆ ಅರಣ್ಯ ಸಚಿವನೋ ಗೊತ್ತಾಗುತ್ತಿಲ್ಲ ಮಗನನ್ನ ಬೇರೆ ಸಂಸದನ ಮಾಡಿದೀಯ್ಯ ನೇರನು ಮಂತ್ರಿ ನಿಮ್ಮಿಬ್ಬರಿಂದಾಗುವ ಒಟ್ಟಾರೆ ತಿಂಗಳಿನ ಹಿರೇ ಎಷ್ಟು ಬೀಳುತ್ತದೆ ಕೇಂದ್ರ ಹಾಗು rajyakke( use less )

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

5 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

6 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

10 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

14 hours ago