ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಸೇರಿದಂತೆ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಾಥಮಿಕ ತನಿಖೆಯಲ್ಲಿ ವಿಷ ಪ್ರಾಶನದಿಂದ ಸಾವು ಸಂಭವಿಸಿದೆ ಎಂದು ತಿಳಿದುಬಂದಿದ್ದು,
ಸದ್ಯ ಅರಣ್ಯ ಇಲಾಖೆ ತನಿಖೆ ಚುರುಕುಗೊಳಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದು, ವರದಿಗಾಗಿ ತನಿಖಾ ತಂಡವನ್ನು ರಚಿಸಲಾಗಿದೆ.
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಆತಂಕಕಾರಿ ಸಂಗತಿ.
ಹುಲಿ ಸಂರಕ್ಷಣೆಗೆ ಕರ್ನಾಟಕ ಹೆಸರುವಾಸಿಯಾಗಿದೆ. ಈ ಕಾರಣದಿಂದ ದೇಶದಲ್ಲೇ ಅತಿಹೆಚ್ಚು ಹುಲಿಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೇ ಕೂಡಲೇ ಹುಲಿಗಳ ಅಸಹಜ ಸಾವಿನ ಕುರಿತು ತನಿಖೆ ನಡೆಸಬೇಕು ಮತ್ತು ಸಂರಕ್ಷಣೆಗೆ ಕ್ರಮ ವಹಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
View Comments
ಊರನ್ನೆಲ್ಲಾ ಕೊಳ್ಳೆ ಹೊಡೆದ ಮೇಲೆ ಊರು ಬಾಗಿಲು ಹಾಕಿದರಂತೆ ಹಾಗೆ ಈ ಸರಕಾರ ಎಲ್ಲಾ ಪ್ರಮಾದ ನೆಡೆದು ಹೋದ ಮೇಲೆ ತನಿಖೆ ಹುಡುಕಾಟ ಹುಲಿಗಳ ಸಾವಿಗೆ ನಿಜವಾದ ಕಾರಣವನ್ನು ಕಂಡು ಹಿಡೀತಾರಂತೆ ** ಖಂಡ್ರೆ ** ನೀನು ಯಾವ ಸೀಮೆ ಅರಣ್ಯ ಸಚಿವನೋ ಗೊತ್ತಾಗುತ್ತಿಲ್ಲ ಮಗನನ್ನ ಬೇರೆ ಸಂಸದನ ಮಾಡಿದೀಯ್ಯ ನೇರನು ಮಂತ್ರಿ ನಿಮ್ಮಿಬ್ಬರಿಂದಾಗುವ ಒಟ್ಟಾರೆ ತಿಂಗಳಿನ ಹಿರೇ ಎಷ್ಟು ಬೀಳುತ್ತದೆ ಕೇಂದ್ರ ಹಾಗು rajyakke( use less )
ಊರನ್ನೆಲ್ಲಾ ಕೊಳ್ಳೆ ಹೊಡೆದ ಮೇಲೆ ಊರು ಬಾಗಿಲು ಹಾಕಿದರಂತೆ ಹಾಗೆ ಈ ಸರಕಾರ ಎಲ್ಲಾ ಪ್ರಮಾದ ನೆಡೆದು ಹೋದ ಮೇಲೆ ತನಿಖೆ ಹುಡುಕಾಟ ಹುಲಿಗಳ ಸಾವಿಗೆ ನಿಜವಾದ ಕಾರಣವನ್ನು ಕಂಡು ಹಿಡೀತಾರಂತೆ ** ಖಂಡ್ರೆ ** ನೀನು ಯಾವ ಸೀಮೆ ಅರಣ್ಯ ಸಚಿವನೋ ಗೊತ್ತಾಗುತ್ತಿಲ್ಲ ಮಗನನ್ನ ಬೇರೆ ಸಂಸದನ ಮಾಡಿದೀಯ್ಯ ನೇರನು ಮಂತ್ರಿ ನಿಮ್ಮಿಬ್ಬರಿಂದಾಗುವ ಒಟ್ಟಾರೆ ತಿಂಗಳಿನ ಹಿರೇ ಎಷ್ಟು ಬೀಳುತ್ತದೆ ಕೇಂದ್ರ ಹಾಗು rajyakke( use less )