ರಾಜ್ಯಕ್ಕೆ ಈಗಾಗಲೇ ಮುಗಾರು ಪ್ರವೇಶ ಮಾಡಿ ಹಲವು ದಿನಗಳು ಕಳೆದಿವೆ. ಪ್ರಾರಂಭದಲ್ಲಿ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಮಳೆ ಬರುತ್ತೆಂದು ಬಿತ್ತನೆ ಬೀಜ ಬಿತ್ತಿದ್ದರು ಈಗ ಮಳೆ ಕೈಕೊಟ್ಟ ಹಿನ್ನೆಲೆ ಮಳೆ ಯಾವಾಗ ಬರುತ್ತೆ ಎಂದು ಆಕಾಶದತ್ತ ನೋಡುವ ಹಾಗೆ ಆಗಿದೆ.
ಈಗಾಗಲೇ ಮಳೆಗಾಗಿ ತಾಲೂಕಿನ ಗ್ರಾಮಗಳಲ್ಲಿ ಮಳೆರಾಯನಿಗಾಗಿ ಗ್ರಾಮ್ಯ ಸೊಗಡಿನ ವಿಶೇಷ ಪೂಜೆ, ಆಚರಣೆಗಳನ್ನು ಮಾಡಲಾಗುತ್ತಿದೆ. ಹಾಗೆಯೇ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಮಳೆಬರಲೆಂದು ಇಬ್ಬರು ಗಂಡು ಮಕ್ಕಳಿಗೆ ಸಾಂಕೇತಿಕವಾಗಿ ಚಂದಮಾಮ ಮದುವೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿ ವರುಣದೇವರನ್ನು ಪ್ರಾರ್ಥಿಸಿದ್ದಾರೆ.
ಮದುವೆಯಲ್ಲಿ ವರ ಹಾಗೂ ವಧುವಾಗಿ ಇಬ್ಬರು ಗಂಡು ಮಕ್ಕಳನ್ನೇ ಆಯ್ಕೆ ಮಾಡಲಾಗಿತ್ತು. ವಧುವಾಗಿ ಶಶಾಂಕ್, ವರನಾಗಿ ಅರವಿಂದ್ ಸಜ್ಜಾಗಿ ಪೂಜೆಗೆ ಕುಳಿತಿದ್ದರು.
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…
ನಟಿ ತ್ರಿಷಾ ಜತೆ ಅಫೇರ್ ಆರೋಪ, ಹೆಂಡ್ತಿ ಡಿವೋರ್ಸ್ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್ ಮೀಡಿಯಾದಲ್ಲಿ…