ರಾಜ್ಯಕ್ಕೆ ಈಗಾಗಲೇ ಮುಗಾರು ಪ್ರವೇಶ ಮಾಡಿ ಹಲವು ದಿನಗಳು ಕಳೆದಿವೆ. ಪ್ರಾರಂಭದಲ್ಲಿ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಮಳೆ ಬರುತ್ತೆಂದು ಬಿತ್ತನೆ ಬೀಜ ಬಿತ್ತಿದ್ದರು ಈಗ ಮಳೆ ಕೈಕೊಟ್ಟ ಹಿನ್ನೆಲೆ ಮಳೆ ಯಾವಾಗ ಬರುತ್ತೆ ಎಂದು ಆಕಾಶದತ್ತ ನೋಡುವ ಹಾಗೆ ಆಗಿದೆ.
ಈಗಾಗಲೇ ಮಳೆಗಾಗಿ ತಾಲೂಕಿನ ಗ್ರಾಮಗಳಲ್ಲಿ ಮಳೆರಾಯನಿಗಾಗಿ ಗ್ರಾಮ್ಯ ಸೊಗಡಿನ ವಿಶೇಷ ಪೂಜೆ, ಆಚರಣೆಗಳನ್ನು ಮಾಡಲಾಗುತ್ತಿದೆ. ಹಾಗೆಯೇ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಮಳೆಬರಲೆಂದು ಇಬ್ಬರು ಗಂಡು ಮಕ್ಕಳಿಗೆ ಸಾಂಕೇತಿಕವಾಗಿ ಚಂದಮಾಮ ಮದುವೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿ ವರುಣದೇವರನ್ನು ಪ್ರಾರ್ಥಿಸಿದ್ದಾರೆ.
ಮದುವೆಯಲ್ಲಿ ವರ ಹಾಗೂ ವಧುವಾಗಿ ಇಬ್ಬರು ಗಂಡು ಮಕ್ಕಳನ್ನೇ ಆಯ್ಕೆ ಮಾಡಲಾಗಿತ್ತು. ವಧುವಾಗಿ ಶಶಾಂಕ್, ವರನಾಗಿ ಅರವಿಂದ್ ಸಜ್ಜಾಗಿ ಪೂಜೆಗೆ ಕುಳಿತಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…