ರಾಜ್ಯಕ್ಕೆ ಈಗಾಗಲೇ ಮುಗಾರು ಪ್ರವೇಶ ಮಾಡಿ ಹಲವು ದಿನಗಳು ಕಳೆದಿವೆ. ಪ್ರಾರಂಭದಲ್ಲಿ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಮಳೆ ಬರುತ್ತೆಂದು ಬಿತ್ತನೆ ಬೀಜ ಬಿತ್ತಿದ್ದರು ಈಗ ಮಳೆ ಕೈಕೊಟ್ಟ ಹಿನ್ನೆಲೆ ಮಳೆ ಯಾವಾಗ ಬರುತ್ತೆ ಎಂದು ಆಕಾಶದತ್ತ ನೋಡುವ ಹಾಗೆ ಆಗಿದೆ.
ಈಗಾಗಲೇ ಮಳೆಗಾಗಿ ತಾಲೂಕಿನ ಗ್ರಾಮಗಳಲ್ಲಿ ಮಳೆರಾಯನಿಗಾಗಿ ಗ್ರಾಮ್ಯ ಸೊಗಡಿನ ವಿಶೇಷ ಪೂಜೆ, ಆಚರಣೆಗಳನ್ನು ಮಾಡಲಾಗುತ್ತಿದೆ. ಹಾಗೆಯೇ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಮಳೆಬರಲೆಂದು ಇಬ್ಬರು ಗಂಡು ಮಕ್ಕಳಿಗೆ ಸಾಂಕೇತಿಕವಾಗಿ ಚಂದಮಾಮ ಮದುವೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿ ವರುಣದೇವರನ್ನು ಪ್ರಾರ್ಥಿಸಿದ್ದಾರೆ.
ಮದುವೆಯಲ್ಲಿ ವರ ಹಾಗೂ ವಧುವಾಗಿ ಇಬ್ಬರು ಗಂಡು ಮಕ್ಕಳನ್ನೇ ಆಯ್ಕೆ ಮಾಡಲಾಗಿತ್ತು. ವಧುವಾಗಿ ಶಶಾಂಕ್, ವರನಾಗಿ ಅರವಿಂದ್ ಸಜ್ಜಾಗಿ ಪೂಜೆಗೆ ಕುಳಿತಿದ್ದರು.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…
ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…