ರಾಜ್ಯಕ್ಕೆ ಈಗಾಗಲೇ ಮುಗಾರು ಪ್ರವೇಶ ಮಾಡಿ ಹಲವು ದಿನಗಳು ಕಳೆದಿವೆ. ಪ್ರಾರಂಭದಲ್ಲಿ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಮಳೆ ಬರುತ್ತೆಂದು ಬಿತ್ತನೆ ಬೀಜ ಬಿತ್ತಿದ್ದರು ಈಗ ಮಳೆ ಕೈಕೊಟ್ಟ ಹಿನ್ನೆಲೆ ಮಳೆ ಯಾವಾಗ ಬರುತ್ತೆ ಎಂದು ಆಕಾಶದತ್ತ ನೋಡುವ ಹಾಗೆ ಆಗಿದೆ.
ಈಗಾಗಲೇ ಮಳೆಗಾಗಿ ತಾಲೂಕಿನ ಗ್ರಾಮಗಳಲ್ಲಿ ಮಳೆರಾಯನಿಗಾಗಿ ಗ್ರಾಮ್ಯ ಸೊಗಡಿನ ವಿಶೇಷ ಪೂಜೆ, ಆಚರಣೆಗಳನ್ನು ಮಾಡಲಾಗುತ್ತಿದೆ. ಹಾಗೆಯೇ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಮಳೆಬರಲೆಂದು ಇಬ್ಬರು ಗಂಡು ಮಕ್ಕಳಿಗೆ ಸಾಂಕೇತಿಕವಾಗಿ ಚಂದಮಾಮ ಮದುವೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿ ವರುಣದೇವರನ್ನು ಪ್ರಾರ್ಥಿಸಿದ್ದಾರೆ.
ಮದುವೆಯಲ್ಲಿ ವರ ಹಾಗೂ ವಧುವಾಗಿ ಇಬ್ಬರು ಗಂಡು ಮಕ್ಕಳನ್ನೇ ಆಯ್ಕೆ ಮಾಡಲಾಗಿತ್ತು. ವಧುವಾಗಿ ಶಶಾಂಕ್, ವರನಾಗಿ ಅರವಿಂದ್ ಸಜ್ಜಾಗಿ ಪೂಜೆಗೆ ಕುಳಿತಿದ್ದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…