ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರ ಬಿಡಿಸಿ ಪೂಜೆ ಪುನಸ್ಕಾರ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ ರೈತಾಪಿ ವರ್ಗ.
ಸಕಾಲಕ್ಕೆ ಮಳೆಯಾಗದಿದ್ದಾಗ ಮೂರು ದಿನಗಳ ಕಾಲ ರಾತ್ರಿ ವೇಳೆ ಊರಿನ ಗ್ರಾಮಸ್ಥರೆಲ್ಲಾ ಒಂದೆಡೆ ಸೇರಿ ಸೂರ್ಯ-ಚಂದ್ರರಿಗೆ ಪೂಜೆ ಮಾಡಿ ಮಳೆ ಸುರಿಸುವಂತೆ ವರುಣದೇವನ ಮೊರೆ ಹೋಗಲಾಗುತ್ತದೆ.
ರೈತನ ಸಂಕಷ್ಟದ ಕೂಗು ಮಳೆರಾಯನಿಗೆ ಮುಟ್ಟುವ ಹಾಗೆ ಜಾನಪದ ಗೀತೆ, ಪದಗಳನ್ನು ಹಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದರು.
ಕೆಲ ದಿನಗಳ ಹಿಂದಷ್ಟೇ ಇದೇ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದ್ದರು.
ಮಳೆರಾಯನ ಕೃಪೆಗಾಗಿ ಈ ರೀತಿ ಈಗಾಗಲೇ ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮೀಣ ಸೊಗಡಿನ ಪೂಜೆ ಪುನಸ್ಕಾರ ಮಾಡುವ ಮೂಲಕ ಪ್ರಾರ್ಥನೆ ಮಾಡಲಾಗಿದೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…