ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರ ಬಿಡಿಸಿ ಪೂಜೆ ಪುನಸ್ಕಾರ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ ರೈತಾಪಿ ವರ್ಗ.
ಸಕಾಲಕ್ಕೆ ಮಳೆಯಾಗದಿದ್ದಾಗ ಮೂರು ದಿನಗಳ ಕಾಲ ರಾತ್ರಿ ವೇಳೆ ಊರಿನ ಗ್ರಾಮಸ್ಥರೆಲ್ಲಾ ಒಂದೆಡೆ ಸೇರಿ ಸೂರ್ಯ-ಚಂದ್ರರಿಗೆ ಪೂಜೆ ಮಾಡಿ ಮಳೆ ಸುರಿಸುವಂತೆ ವರುಣದೇವನ ಮೊರೆ ಹೋಗಲಾಗುತ್ತದೆ.
ರೈತನ ಸಂಕಷ್ಟದ ಕೂಗು ಮಳೆರಾಯನಿಗೆ ಮುಟ್ಟುವ ಹಾಗೆ ಜಾನಪದ ಗೀತೆ, ಪದಗಳನ್ನು ಹಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದರು.
ಕೆಲ ದಿನಗಳ ಹಿಂದಷ್ಟೇ ಇದೇ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದ್ದರು.
ಮಳೆರಾಯನ ಕೃಪೆಗಾಗಿ ಈ ರೀತಿ ಈಗಾಗಲೇ ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮೀಣ ಸೊಗಡಿನ ಪೂಜೆ ಪುನಸ್ಕಾರ ಮಾಡುವ ಮೂಲಕ ಪ್ರಾರ್ಥನೆ ಮಾಡಲಾಗಿದೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…