ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರ ಬಿಡಿಸಿ ಪೂಜೆ ಪುನಸ್ಕಾರ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ ರೈತಾಪಿ ವರ್ಗ.
ಸಕಾಲಕ್ಕೆ ಮಳೆಯಾಗದಿದ್ದಾಗ ಮೂರು ದಿನಗಳ ಕಾಲ ರಾತ್ರಿ ವೇಳೆ ಊರಿನ ಗ್ರಾಮಸ್ಥರೆಲ್ಲಾ ಒಂದೆಡೆ ಸೇರಿ ಸೂರ್ಯ-ಚಂದ್ರರಿಗೆ ಪೂಜೆ ಮಾಡಿ ಮಳೆ ಸುರಿಸುವಂತೆ ವರುಣದೇವನ ಮೊರೆ ಹೋಗಲಾಗುತ್ತದೆ.
ರೈತನ ಸಂಕಷ್ಟದ ಕೂಗು ಮಳೆರಾಯನಿಗೆ ಮುಟ್ಟುವ ಹಾಗೆ ಜಾನಪದ ಗೀತೆ, ಪದಗಳನ್ನು ಹಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದರು.
ಕೆಲ ದಿನಗಳ ಹಿಂದಷ್ಟೇ ಇದೇ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದ್ದರು.
ಮಳೆರಾಯನ ಕೃಪೆಗಾಗಿ ಈ ರೀತಿ ಈಗಾಗಲೇ ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮೀಣ ಸೊಗಡಿನ ಪೂಜೆ ಪುನಸ್ಕಾರ ಮಾಡುವ ಮೂಲಕ ಪ್ರಾರ್ಥನೆ ಮಾಡಲಾಗಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…