ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರ ಬಿಡಿಸಿ ಪೂಜೆ ಪುನಸ್ಕಾರ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ ರೈತಾಪಿ ವರ್ಗ.
ಸಕಾಲಕ್ಕೆ ಮಳೆಯಾಗದಿದ್ದಾಗ ಮೂರು ದಿನಗಳ ಕಾಲ ರಾತ್ರಿ ವೇಳೆ ಊರಿನ ಗ್ರಾಮಸ್ಥರೆಲ್ಲಾ ಒಂದೆಡೆ ಸೇರಿ ಸೂರ್ಯ-ಚಂದ್ರರಿಗೆ ಪೂಜೆ ಮಾಡಿ ಮಳೆ ಸುರಿಸುವಂತೆ ವರುಣದೇವನ ಮೊರೆ ಹೋಗಲಾಗುತ್ತದೆ.
ರೈತನ ಸಂಕಷ್ಟದ ಕೂಗು ಮಳೆರಾಯನಿಗೆ ಮುಟ್ಟುವ ಹಾಗೆ ಜಾನಪದ ಗೀತೆ, ಪದಗಳನ್ನು ಹಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದರು.
ಕೆಲ ದಿನಗಳ ಹಿಂದಷ್ಟೇ ಇದೇ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದ್ದರು.
ಮಳೆರಾಯನ ಕೃಪೆಗಾಗಿ ಈ ರೀತಿ ಈಗಾಗಲೇ ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮೀಣ ಸೊಗಡಿನ ಪೂಜೆ ಪುನಸ್ಕಾರ ಮಾಡುವ ಮೂಲಕ ಪ್ರಾರ್ಥನೆ ಮಾಡಲಾಗಿದೆ.
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…