ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಸಮಸ್ಯೆ: ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವಾಟ್ಸ್ ಆ್ಯಪ್ ಸಹಾಯವಾಣಿ ಆರಂಭ

ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ತನ್ನ ವ್ಯಾಪ್ತಿಯ ಎಂಟೂ ಜಿಲ್ಲೆಗಳಲ್ಲಿ ಗ್ರಾಹಕರಿಂದ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿಗೆ ಪರ್ಯಾಯವಾಗಿ ಎಂಟು ಪ್ರತ್ಯೇಕ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು ನೀಡಿದೆ.

ಈ ಮೂಲಕ ವಿದ್ಯುತ್‌ ಸಮಸ್ಯೆ ಬಗ್ಗೆ ಗ್ರಾಹಕರು ತಮ್ಮ ಪ್ರದೇಶಕ್ಕೆ ಅನುಗುಣವಾಗಿ ದೂರು ಸಲ್ಲಿಸಬಹುದು.

ಜಿಲ್ಲಾವಾರು ವಾಟ್ಸ್ ಆ್ಯಪ್ ಸಂಖ್ಯೆಗಳು

ಬೆಂಗಳೂರು ಪೂರ್ವ-8277884013

ಬೆಂಗಳೂರು ಪಶ್ಚಿಮ-8277884012

ಬೆಂಗಳೂರು ಉತ್ತರ-8277884014

ಬೆಂಗಳೂರು ದಕ್ಷಿಣ-8277884011

ಬೆಂಗಳೂರು ಗ್ರಾಮಾಂತರ-8277884017

ಸುರಕ್ಷತೆಗೆ ಸಂಬಂಧಿಸಿದ ದೂರಗಳಿಗೆ ವಾಟ್ಸ್ ಆ್ಯಪ್ ಸಂಖ್ಯೆಗಳು 9483191212, 948319222

ಬೆಸ್ಕಾಂ ಸಾಮಾನ್ಯ ವಾಟ್ಸ್ ಆ್ಯಪ್ ಸಂಖ್ಯೆ 9449844640

ಎಸ್ಎಂ‌ಎಸ್ ಮಾಡುವ ಮೊಬೈಲ್ ಸಂಖ್ಯೆಗಳು  9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118, 9480816119

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

2 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

15 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

22 hours ago