ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಸಮಸ್ಯೆ: ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವಾಟ್ಸ್ ಆ್ಯಪ್ ಸಹಾಯವಾಣಿ ಆರಂಭ

ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ತನ್ನ ವ್ಯಾಪ್ತಿಯ ಎಂಟೂ ಜಿಲ್ಲೆಗಳಲ್ಲಿ ಗ್ರಾಹಕರಿಂದ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿಗೆ ಪರ್ಯಾಯವಾಗಿ ಎಂಟು ಪ್ರತ್ಯೇಕ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು ನೀಡಿದೆ.

ಈ ಮೂಲಕ ವಿದ್ಯುತ್‌ ಸಮಸ್ಯೆ ಬಗ್ಗೆ ಗ್ರಾಹಕರು ತಮ್ಮ ಪ್ರದೇಶಕ್ಕೆ ಅನುಗುಣವಾಗಿ ದೂರು ಸಲ್ಲಿಸಬಹುದು.

ಜಿಲ್ಲಾವಾರು ವಾಟ್ಸ್ ಆ್ಯಪ್ ಸಂಖ್ಯೆಗಳು

ಬೆಂಗಳೂರು ಪೂರ್ವ-8277884013

ಬೆಂಗಳೂರು ಪಶ್ಚಿಮ-8277884012

ಬೆಂಗಳೂರು ಉತ್ತರ-8277884014

ಬೆಂಗಳೂರು ದಕ್ಷಿಣ-8277884011

ಬೆಂಗಳೂರು ಗ್ರಾಮಾಂತರ-8277884017

ಸುರಕ್ಷತೆಗೆ ಸಂಬಂಧಿಸಿದ ದೂರಗಳಿಗೆ ವಾಟ್ಸ್ ಆ್ಯಪ್ ಸಂಖ್ಯೆಗಳು 9483191212, 948319222

ಬೆಸ್ಕಾಂ ಸಾಮಾನ್ಯ ವಾಟ್ಸ್ ಆ್ಯಪ್ ಸಂಖ್ಯೆ 9449844640

ಎಸ್ಎಂ‌ಎಸ್ ಮಾಡುವ ಮೊಬೈಲ್ ಸಂಖ್ಯೆಗಳು  9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118, 9480816119

Ramesh Babu

Journalist

Recent Posts

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

4 minutes ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

16 minutes ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

2 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

4 hours ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

8 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

10 hours ago