ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಸಮಸ್ಯೆ: ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವಾಟ್ಸ್ ಆ್ಯಪ್ ಸಹಾಯವಾಣಿ ಆರಂಭ

ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ತನ್ನ ವ್ಯಾಪ್ತಿಯ ಎಂಟೂ ಜಿಲ್ಲೆಗಳಲ್ಲಿ ಗ್ರಾಹಕರಿಂದ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿಗೆ ಪರ್ಯಾಯವಾಗಿ ಎಂಟು ಪ್ರತ್ಯೇಕ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು ನೀಡಿದೆ.

ಈ ಮೂಲಕ ವಿದ್ಯುತ್‌ ಸಮಸ್ಯೆ ಬಗ್ಗೆ ಗ್ರಾಹಕರು ತಮ್ಮ ಪ್ರದೇಶಕ್ಕೆ ಅನುಗುಣವಾಗಿ ದೂರು ಸಲ್ಲಿಸಬಹುದು.

ಜಿಲ್ಲಾವಾರು ವಾಟ್ಸ್ ಆ್ಯಪ್ ಸಂಖ್ಯೆಗಳು

ಬೆಂಗಳೂರು ಪೂರ್ವ-8277884013

ಬೆಂಗಳೂರು ಪಶ್ಚಿಮ-8277884012

ಬೆಂಗಳೂರು ಉತ್ತರ-8277884014

ಬೆಂಗಳೂರು ದಕ್ಷಿಣ-8277884011

ಬೆಂಗಳೂರು ಗ್ರಾಮಾಂತರ-8277884017

ಸುರಕ್ಷತೆಗೆ ಸಂಬಂಧಿಸಿದ ದೂರಗಳಿಗೆ ವಾಟ್ಸ್ ಆ್ಯಪ್ ಸಂಖ್ಯೆಗಳು 9483191212, 948319222

ಬೆಸ್ಕಾಂ ಸಾಮಾನ್ಯ ವಾಟ್ಸ್ ಆ್ಯಪ್ ಸಂಖ್ಯೆ 9449844640

ಎಸ್ಎಂ‌ಎಸ್ ಮಾಡುವ ಮೊಬೈಲ್ ಸಂಖ್ಯೆಗಳು  9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118, 9480816119

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago