ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಸಮಸ್ಯೆ: ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವಾಟ್ಸ್ ಆ್ಯಪ್ ಸಹಾಯವಾಣಿ ಆರಂಭ

ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ತನ್ನ ವ್ಯಾಪ್ತಿಯ ಎಂಟೂ ಜಿಲ್ಲೆಗಳಲ್ಲಿ ಗ್ರಾಹಕರಿಂದ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿಗೆ ಪರ್ಯಾಯವಾಗಿ ಎಂಟು ಪ್ರತ್ಯೇಕ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು ನೀಡಿದೆ.

ಈ ಮೂಲಕ ವಿದ್ಯುತ್‌ ಸಮಸ್ಯೆ ಬಗ್ಗೆ ಗ್ರಾಹಕರು ತಮ್ಮ ಪ್ರದೇಶಕ್ಕೆ ಅನುಗುಣವಾಗಿ ದೂರು ಸಲ್ಲಿಸಬಹುದು.

ಜಿಲ್ಲಾವಾರು ವಾಟ್ಸ್ ಆ್ಯಪ್ ಸಂಖ್ಯೆಗಳು

ಬೆಂಗಳೂರು ಪೂರ್ವ-8277884013

ಬೆಂಗಳೂರು ಪಶ್ಚಿಮ-8277884012

ಬೆಂಗಳೂರು ಉತ್ತರ-8277884014

ಬೆಂಗಳೂರು ದಕ್ಷಿಣ-8277884011

ಬೆಂಗಳೂರು ಗ್ರಾಮಾಂತರ-8277884017

ಸುರಕ್ಷತೆಗೆ ಸಂಬಂಧಿಸಿದ ದೂರಗಳಿಗೆ ವಾಟ್ಸ್ ಆ್ಯಪ್ ಸಂಖ್ಯೆಗಳು 9483191212, 948319222

ಬೆಸ್ಕಾಂ ಸಾಮಾನ್ಯ ವಾಟ್ಸ್ ಆ್ಯಪ್ ಸಂಖ್ಯೆ 9449844640

ಎಸ್ಎಂ‌ಎಸ್ ಮಾಡುವ ಮೊಬೈಲ್ ಸಂಖ್ಯೆಗಳು  9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118, 9480816119

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

31 minutes ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 hour ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

3 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

4 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

7 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

10 hours ago