Categories: ರಾಜ್ಯ

ಮಳೆ ಎಫೆಕ್ಟ್: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆ: ಯಾವ್ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟೇಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ

ರಾಜ್ಯದ ಹಲವು ಭಾಗಗಳಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದ ರೈತರ ಮುಖದಲ್ಲೂ ಕಳೆ ಬಂದಂತಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಅನ್ನುವ ಅಂಕಿಅಂಶಗಳ ವಿವರವನ್ನು ಇಲ್ಲಿ ನೀಡಲಾಗಿದೆ.

ಜೋರು ಮಳೆಗೆ ಚಿಕ್ಕಮಗಳೂರು, ಕಾರವಾರ, ಉತ್ತರ ಕರ್ನಾಟಕ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ.

ಮತ್ತೊಂದೆಡೆ ಮೈಸೂರು, ಮಂಡ್ಯ, ಬೆಂಗಳೂರಿನ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈಗಾಗಲೇ ಈ ಜಲಾಶಯದ ನೀರನ್ನು ಕ್ರಸ್ಟ್‌ ಗೇಟ್‌ಗಳ ಮೂಲಕ ನಾಲೆ, ನದಿಗಳಿಗೆ ಹರಿಸಲಾಗಿದೆ.

ಅಲ್ಲದೆ ಇದೀಗ ಈ ಜಲಾಶಯರ ಜಲಾಶಯ ಮಟ್ಟ ಇದೀಗ 100 ಅಡಿಯತ್ತ ಸಮೀಪಿಸುತ್ತಿದೆ. ಹಾಗಾದರೆ ಕೆಆರ್‌ಎಸ್‌ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ….

ಲಿಂಗನಮಕ್ಕಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 554.44

* ಒಟ್ಟು ಸಾಮರ್ಥ್ಯ – 151.75

* ಇಂದಿನ ನೀರಿನ ಮಟ್ಟ – 46.89

* ಕಳೆದ ವರ್ಷದ ನೀರಿನ ಮಟ್ಟ – 91.02

* ಒಳಹರಿವು – 73,505 ಕ್ಯೂಸೆಕ್‌

* ಹೊರಹರಿವು – 94 ಕ್ಯೂಸೆಕ್‌

ಆಲಮಟ್ಟಿ ಜಲಾಶಯ

* ಗರಿಷ್ಠ ನೀರಿನ ಮಟ್ಟ- 519.6 ಮೀಟರ್‌

* ಒಟ್ಟು ಸಾಮರ್ಥ್ಯ- 123.08 ಟಿಎಂಸಿ

* ಇಂದಿನ ನೀರಿನ ಮಟ್ಟ – 62.53 ಟಿಎಂಸಿ

* ಕಳೆದ ವರ್ಷದ ನೀರಿನ ಮಟ್ಟ- 97.55 ಟಿಎಂಸಿ

* ಒಳಹರಿವು- 1,14,445 ಕ್ಯೂಸೆಕ್‌

* ಹೊರಹರಿವು – 6981 ಕ್ಯೂಸೆಕ್‌

ತುಂಗಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 497.71

* ಒಟ್ಟು ಸಾಮರ್ಥ್ಯ – 105.79

* ಇಂದಿನ ನೀರಿನ ಮಟ್ಟ- 25.42

* ಕಳೆದ ವರ್ಷದ ನೀರಿನ ಮಟ್ಟ – 105.79

* ಒಳಹರಿವು – 47,294 ಕ್ಯೂಸೆಕ್‌

* ಹೊರಹರಿವು – 296 ಕ್ಯೂಸೆಕ್‌

ವರಾಹಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 594.36

* ಒಟ್ಟು ಸಾಮರ್ಥ್ಯ – 31.1

* ಇಂದಿನ ನೀರಿನ ಮಟ್ಟ – 6.76

* ಕಳೆದ ವರ್ಷದ ನೀರಿನ ಮಟ್ಟ – 7.50

* ಒಳಹರಿವು – 17,972 ಕ್ಯೂಸೆಕ್‌

* ಹೊರಹರಿವು – 23,937

ಮಲಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 633.8

* ಒಟ್ಟು ಸಾಮರ್ಥ್ಯ – 37.73

* ಇಂದಿನ ನೀರಿನ ಮಟ್ಟ – 12.70

* ಕಳೆದ ವರ್ಷದ ನೀರಿನ ಮಟ್ಟ – 24.21

* ಒಳಹರಿವು – 21,247 ಕ್ಯೂಸೆಕ್‌

* ಹೊರಹರಿವು – 194 ಕ್ಯೂಸೆಕ್‌

ಕೆಆರ್​ಎಸ್​ ಜಲಾಶಯ

* ಗರಿಷ್ಠ ನೀರಿನ ಮಟ್ಟ – 124.80 ಅಡಿ

* ಒಟ್ಟು ಸಾಮರ್ಥ್ಯ- 49452

* ಇಂದಿನ ನೀರಿನ ಮಟ್ಟ- 97.50 ಅಡಿ

* ಕಳೆದ ವರ್ಷದ ನೀರಿನ ಮಟ್ಟ – 124.65

* ಒಳಹರಿವು – 44,436 ಕ್ಯೂಸೆಕ್‌

* ಹೊರಹರಿವು – 5283 ಕ್ಯೂಸೆಕ್‌

ಹೇಮಾವತಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 890.58

* ಒಟ್ಟು ಸಾಮರ್ಥ್ಯ – 37.1

* ಇಂದಿನ ನೀರಿನ ಮಟ್ಟ – 21.73

* ಕಳೆದ ವರ್ಷದ ನೀರಿನ ಮಟ್ಟ – 36.81

* ಒಳಹರಿವು – 23,142 ಕ್ಯೂಸೆಕ್‌

* ಹೊರಹರಿವು – 200

ಕಬಿನಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 696.13

* ಒಟ್ಟು ಸಾಮರ್ಥ್ಯ – 19.52

* ಇಂದಿನ ನೀರಿನ ಮಟ್ಟ – 16.09

* ಕಳೆದ ವರ್ಷದ ನೀರಿನ ಮಟ್ಟ – 19.34

* ಒಳಹರಿವು – 20,749 ಕ್ಯೂಸೆಕ್‌

* ಹೊರಹರಿವು – 3333 ಕ್ಯೂಸೆಕ್‌

ಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 657.73

* ಒಟ್ಟು ಸಾಮರ್ಥ್ಯ – 71.54

* ಇಂದಿನ ನೀರಿನ ಮಟ್ಟ – 33.83

* ಕಳೆದ ವರ್ಷದ ನೀರಿನ ಮಟ್ಟ – 69.76

* ಒಳಹರಿವು – 39,348 ಕ್ಯೂಸೆಕ್‌

* ಹೊರಹರಿವು – 170 ಕ್ಯೂಸೆಕ್‌

ಘಟಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 662.91

* ಒಟ್ಟು ಸಾಮರ್ಥ್ಯ – 51

* ಇಂದಿನ ನೀರಿನ ಮಟ್ಟ – 20.63

* ಕಳೆದ ವರ್ಷದ ನೀರಿನ ಮಟ್ಟ – 35.16

* ಒಳಹರಿವು – 31,815 ಕ್ಯೂಸೆಕ್‌

* ಹೊರಹರಿವು – 99

ಹಾರಂಗಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 871.38

* ಒಟ್ಟು ಸಾಮರ್ಥ್ಯ – 8.5

* ಇಂದಿನ ನೀರಿನ ಮಟ್ಟ – 6.76

* ಕಳೆದ ವರ್ಷದ ನೀರಿನ ಮಟ್ಟ – 7.50

* ಒಳಹರಿವು – 17,972 ಕ್ಯೂಸೆಕ್‌

* ಹೊರಹರಿವು – 23,937

ಸೂಫಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 564.33

* ಒಟ್ಟು ಸಾಮರ್ಥ್ಯ – 145.33

* ಇಂದಿನ ನೀರಿನ ಮಟ್ಟ – 57.15

* ಕಳೆದ ವರ್ಷದ ನೀರಿನ ಮಟ್ಟ – 66.11

* ಒಳಹರಿವು – 52,650 ಕ್ಯೂಸೆಕ್‌

* ಹೊರಹರಿವು – 0

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

2 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

6 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

16 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

20 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago