Categories: ರಾಜ್ಯ

ಮಳೆ ಎಫೆಕ್ಟ್: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆ: ಯಾವ್ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟೇಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ

ರಾಜ್ಯದ ಹಲವು ಭಾಗಗಳಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದ ರೈತರ ಮುಖದಲ್ಲೂ ಕಳೆ ಬಂದಂತಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಅನ್ನುವ ಅಂಕಿಅಂಶಗಳ ವಿವರವನ್ನು ಇಲ್ಲಿ ನೀಡಲಾಗಿದೆ.

ಜೋರು ಮಳೆಗೆ ಚಿಕ್ಕಮಗಳೂರು, ಕಾರವಾರ, ಉತ್ತರ ಕರ್ನಾಟಕ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ.

ಮತ್ತೊಂದೆಡೆ ಮೈಸೂರು, ಮಂಡ್ಯ, ಬೆಂಗಳೂರಿನ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈಗಾಗಲೇ ಈ ಜಲಾಶಯದ ನೀರನ್ನು ಕ್ರಸ್ಟ್‌ ಗೇಟ್‌ಗಳ ಮೂಲಕ ನಾಲೆ, ನದಿಗಳಿಗೆ ಹರಿಸಲಾಗಿದೆ.

ಅಲ್ಲದೆ ಇದೀಗ ಈ ಜಲಾಶಯರ ಜಲಾಶಯ ಮಟ್ಟ ಇದೀಗ 100 ಅಡಿಯತ್ತ ಸಮೀಪಿಸುತ್ತಿದೆ. ಹಾಗಾದರೆ ಕೆಆರ್‌ಎಸ್‌ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ….

ಲಿಂಗನಮಕ್ಕಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 554.44

* ಒಟ್ಟು ಸಾಮರ್ಥ್ಯ – 151.75

* ಇಂದಿನ ನೀರಿನ ಮಟ್ಟ – 46.89

* ಕಳೆದ ವರ್ಷದ ನೀರಿನ ಮಟ್ಟ – 91.02

* ಒಳಹರಿವು – 73,505 ಕ್ಯೂಸೆಕ್‌

* ಹೊರಹರಿವು – 94 ಕ್ಯೂಸೆಕ್‌

ಆಲಮಟ್ಟಿ ಜಲಾಶಯ

* ಗರಿಷ್ಠ ನೀರಿನ ಮಟ್ಟ- 519.6 ಮೀಟರ್‌

* ಒಟ್ಟು ಸಾಮರ್ಥ್ಯ- 123.08 ಟಿಎಂಸಿ

* ಇಂದಿನ ನೀರಿನ ಮಟ್ಟ – 62.53 ಟಿಎಂಸಿ

* ಕಳೆದ ವರ್ಷದ ನೀರಿನ ಮಟ್ಟ- 97.55 ಟಿಎಂಸಿ

* ಒಳಹರಿವು- 1,14,445 ಕ್ಯೂಸೆಕ್‌

* ಹೊರಹರಿವು – 6981 ಕ್ಯೂಸೆಕ್‌

ತುಂಗಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 497.71

* ಒಟ್ಟು ಸಾಮರ್ಥ್ಯ – 105.79

* ಇಂದಿನ ನೀರಿನ ಮಟ್ಟ- 25.42

* ಕಳೆದ ವರ್ಷದ ನೀರಿನ ಮಟ್ಟ – 105.79

* ಒಳಹರಿವು – 47,294 ಕ್ಯೂಸೆಕ್‌

* ಹೊರಹರಿವು – 296 ಕ್ಯೂಸೆಕ್‌

ವರಾಹಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 594.36

* ಒಟ್ಟು ಸಾಮರ್ಥ್ಯ – 31.1

* ಇಂದಿನ ನೀರಿನ ಮಟ್ಟ – 6.76

* ಕಳೆದ ವರ್ಷದ ನೀರಿನ ಮಟ್ಟ – 7.50

* ಒಳಹರಿವು – 17,972 ಕ್ಯೂಸೆಕ್‌

* ಹೊರಹರಿವು – 23,937

ಮಲಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 633.8

* ಒಟ್ಟು ಸಾಮರ್ಥ್ಯ – 37.73

* ಇಂದಿನ ನೀರಿನ ಮಟ್ಟ – 12.70

* ಕಳೆದ ವರ್ಷದ ನೀರಿನ ಮಟ್ಟ – 24.21

* ಒಳಹರಿವು – 21,247 ಕ್ಯೂಸೆಕ್‌

* ಹೊರಹರಿವು – 194 ಕ್ಯೂಸೆಕ್‌

ಕೆಆರ್​ಎಸ್​ ಜಲಾಶಯ

* ಗರಿಷ್ಠ ನೀರಿನ ಮಟ್ಟ – 124.80 ಅಡಿ

* ಒಟ್ಟು ಸಾಮರ್ಥ್ಯ- 49452

* ಇಂದಿನ ನೀರಿನ ಮಟ್ಟ- 97.50 ಅಡಿ

* ಕಳೆದ ವರ್ಷದ ನೀರಿನ ಮಟ್ಟ – 124.65

* ಒಳಹರಿವು – 44,436 ಕ್ಯೂಸೆಕ್‌

* ಹೊರಹರಿವು – 5283 ಕ್ಯೂಸೆಕ್‌

ಹೇಮಾವತಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 890.58

* ಒಟ್ಟು ಸಾಮರ್ಥ್ಯ – 37.1

* ಇಂದಿನ ನೀರಿನ ಮಟ್ಟ – 21.73

* ಕಳೆದ ವರ್ಷದ ನೀರಿನ ಮಟ್ಟ – 36.81

* ಒಳಹರಿವು – 23,142 ಕ್ಯೂಸೆಕ್‌

* ಹೊರಹರಿವು – 200

ಕಬಿನಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 696.13

* ಒಟ್ಟು ಸಾಮರ್ಥ್ಯ – 19.52

* ಇಂದಿನ ನೀರಿನ ಮಟ್ಟ – 16.09

* ಕಳೆದ ವರ್ಷದ ನೀರಿನ ಮಟ್ಟ – 19.34

* ಒಳಹರಿವು – 20,749 ಕ್ಯೂಸೆಕ್‌

* ಹೊರಹರಿವು – 3333 ಕ್ಯೂಸೆಕ್‌

ಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 657.73

* ಒಟ್ಟು ಸಾಮರ್ಥ್ಯ – 71.54

* ಇಂದಿನ ನೀರಿನ ಮಟ್ಟ – 33.83

* ಕಳೆದ ವರ್ಷದ ನೀರಿನ ಮಟ್ಟ – 69.76

* ಒಳಹರಿವು – 39,348 ಕ್ಯೂಸೆಕ್‌

* ಹೊರಹರಿವು – 170 ಕ್ಯೂಸೆಕ್‌

ಘಟಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 662.91

* ಒಟ್ಟು ಸಾಮರ್ಥ್ಯ – 51

* ಇಂದಿನ ನೀರಿನ ಮಟ್ಟ – 20.63

* ಕಳೆದ ವರ್ಷದ ನೀರಿನ ಮಟ್ಟ – 35.16

* ಒಳಹರಿವು – 31,815 ಕ್ಯೂಸೆಕ್‌

* ಹೊರಹರಿವು – 99

ಹಾರಂಗಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 871.38

* ಒಟ್ಟು ಸಾಮರ್ಥ್ಯ – 8.5

* ಇಂದಿನ ನೀರಿನ ಮಟ್ಟ – 6.76

* ಕಳೆದ ವರ್ಷದ ನೀರಿನ ಮಟ್ಟ – 7.50

* ಒಳಹರಿವು – 17,972 ಕ್ಯೂಸೆಕ್‌

* ಹೊರಹರಿವು – 23,937

ಸೂಫಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 564.33

* ಒಟ್ಟು ಸಾಮರ್ಥ್ಯ – 145.33

* ಇಂದಿನ ನೀರಿನ ಮಟ್ಟ – 57.15

* ಕಳೆದ ವರ್ಷದ ನೀರಿನ ಮಟ್ಟ – 66.11

* ಒಳಹರಿವು – 52,650 ಕ್ಯೂಸೆಕ್‌

* ಹೊರಹರಿವು – 0

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

15 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago