Categories: ರಾಜ್ಯ

ಮಳೆ ಎಫೆಕ್ಟ್: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆ: ಯಾವ್ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟೇಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ

ರಾಜ್ಯದ ಹಲವು ಭಾಗಗಳಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದ ರೈತರ ಮುಖದಲ್ಲೂ ಕಳೆ ಬಂದಂತಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಅನ್ನುವ ಅಂಕಿಅಂಶಗಳ ವಿವರವನ್ನು ಇಲ್ಲಿ ನೀಡಲಾಗಿದೆ.

ಜೋರು ಮಳೆಗೆ ಚಿಕ್ಕಮಗಳೂರು, ಕಾರವಾರ, ಉತ್ತರ ಕರ್ನಾಟಕ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ.

ಮತ್ತೊಂದೆಡೆ ಮೈಸೂರು, ಮಂಡ್ಯ, ಬೆಂಗಳೂರಿನ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈಗಾಗಲೇ ಈ ಜಲಾಶಯದ ನೀರನ್ನು ಕ್ರಸ್ಟ್‌ ಗೇಟ್‌ಗಳ ಮೂಲಕ ನಾಲೆ, ನದಿಗಳಿಗೆ ಹರಿಸಲಾಗಿದೆ.

ಅಲ್ಲದೆ ಇದೀಗ ಈ ಜಲಾಶಯರ ಜಲಾಶಯ ಮಟ್ಟ ಇದೀಗ 100 ಅಡಿಯತ್ತ ಸಮೀಪಿಸುತ್ತಿದೆ. ಹಾಗಾದರೆ ಕೆಆರ್‌ಎಸ್‌ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ….

ಲಿಂಗನಮಕ್ಕಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 554.44

* ಒಟ್ಟು ಸಾಮರ್ಥ್ಯ – 151.75

* ಇಂದಿನ ನೀರಿನ ಮಟ್ಟ – 46.89

* ಕಳೆದ ವರ್ಷದ ನೀರಿನ ಮಟ್ಟ – 91.02

* ಒಳಹರಿವು – 73,505 ಕ್ಯೂಸೆಕ್‌

* ಹೊರಹರಿವು – 94 ಕ್ಯೂಸೆಕ್‌

ಆಲಮಟ್ಟಿ ಜಲಾಶಯ

* ಗರಿಷ್ಠ ನೀರಿನ ಮಟ್ಟ- 519.6 ಮೀಟರ್‌

* ಒಟ್ಟು ಸಾಮರ್ಥ್ಯ- 123.08 ಟಿಎಂಸಿ

* ಇಂದಿನ ನೀರಿನ ಮಟ್ಟ – 62.53 ಟಿಎಂಸಿ

* ಕಳೆದ ವರ್ಷದ ನೀರಿನ ಮಟ್ಟ- 97.55 ಟಿಎಂಸಿ

* ಒಳಹರಿವು- 1,14,445 ಕ್ಯೂಸೆಕ್‌

* ಹೊರಹರಿವು – 6981 ಕ್ಯೂಸೆಕ್‌

ತುಂಗಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 497.71

* ಒಟ್ಟು ಸಾಮರ್ಥ್ಯ – 105.79

* ಇಂದಿನ ನೀರಿನ ಮಟ್ಟ- 25.42

* ಕಳೆದ ವರ್ಷದ ನೀರಿನ ಮಟ್ಟ – 105.79

* ಒಳಹರಿವು – 47,294 ಕ್ಯೂಸೆಕ್‌

* ಹೊರಹರಿವು – 296 ಕ್ಯೂಸೆಕ್‌

ವರಾಹಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 594.36

* ಒಟ್ಟು ಸಾಮರ್ಥ್ಯ – 31.1

* ಇಂದಿನ ನೀರಿನ ಮಟ್ಟ – 6.76

* ಕಳೆದ ವರ್ಷದ ನೀರಿನ ಮಟ್ಟ – 7.50

* ಒಳಹರಿವು – 17,972 ಕ್ಯೂಸೆಕ್‌

* ಹೊರಹರಿವು – 23,937

ಮಲಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 633.8

* ಒಟ್ಟು ಸಾಮರ್ಥ್ಯ – 37.73

* ಇಂದಿನ ನೀರಿನ ಮಟ್ಟ – 12.70

* ಕಳೆದ ವರ್ಷದ ನೀರಿನ ಮಟ್ಟ – 24.21

* ಒಳಹರಿವು – 21,247 ಕ್ಯೂಸೆಕ್‌

* ಹೊರಹರಿವು – 194 ಕ್ಯೂಸೆಕ್‌

ಕೆಆರ್​ಎಸ್​ ಜಲಾಶಯ

* ಗರಿಷ್ಠ ನೀರಿನ ಮಟ್ಟ – 124.80 ಅಡಿ

* ಒಟ್ಟು ಸಾಮರ್ಥ್ಯ- 49452

* ಇಂದಿನ ನೀರಿನ ಮಟ್ಟ- 97.50 ಅಡಿ

* ಕಳೆದ ವರ್ಷದ ನೀರಿನ ಮಟ್ಟ – 124.65

* ಒಳಹರಿವು – 44,436 ಕ್ಯೂಸೆಕ್‌

* ಹೊರಹರಿವು – 5283 ಕ್ಯೂಸೆಕ್‌

ಹೇಮಾವತಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 890.58

* ಒಟ್ಟು ಸಾಮರ್ಥ್ಯ – 37.1

* ಇಂದಿನ ನೀರಿನ ಮಟ್ಟ – 21.73

* ಕಳೆದ ವರ್ಷದ ನೀರಿನ ಮಟ್ಟ – 36.81

* ಒಳಹರಿವು – 23,142 ಕ್ಯೂಸೆಕ್‌

* ಹೊರಹರಿವು – 200

ಕಬಿನಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 696.13

* ಒಟ್ಟು ಸಾಮರ್ಥ್ಯ – 19.52

* ಇಂದಿನ ನೀರಿನ ಮಟ್ಟ – 16.09

* ಕಳೆದ ವರ್ಷದ ನೀರಿನ ಮಟ್ಟ – 19.34

* ಒಳಹರಿವು – 20,749 ಕ್ಯೂಸೆಕ್‌

* ಹೊರಹರಿವು – 3333 ಕ್ಯೂಸೆಕ್‌

ಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 657.73

* ಒಟ್ಟು ಸಾಮರ್ಥ್ಯ – 71.54

* ಇಂದಿನ ನೀರಿನ ಮಟ್ಟ – 33.83

* ಕಳೆದ ವರ್ಷದ ನೀರಿನ ಮಟ್ಟ – 69.76

* ಒಳಹರಿವು – 39,348 ಕ್ಯೂಸೆಕ್‌

* ಹೊರಹರಿವು – 170 ಕ್ಯೂಸೆಕ್‌

ಘಟಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 662.91

* ಒಟ್ಟು ಸಾಮರ್ಥ್ಯ – 51

* ಇಂದಿನ ನೀರಿನ ಮಟ್ಟ – 20.63

* ಕಳೆದ ವರ್ಷದ ನೀರಿನ ಮಟ್ಟ – 35.16

* ಒಳಹರಿವು – 31,815 ಕ್ಯೂಸೆಕ್‌

* ಹೊರಹರಿವು – 99

ಹಾರಂಗಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 871.38

* ಒಟ್ಟು ಸಾಮರ್ಥ್ಯ – 8.5

* ಇಂದಿನ ನೀರಿನ ಮಟ್ಟ – 6.76

* ಕಳೆದ ವರ್ಷದ ನೀರಿನ ಮಟ್ಟ – 7.50

* ಒಳಹರಿವು – 17,972 ಕ್ಯೂಸೆಕ್‌

* ಹೊರಹರಿವು – 23,937

ಸೂಫಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 564.33

* ಒಟ್ಟು ಸಾಮರ್ಥ್ಯ – 145.33

* ಇಂದಿನ ನೀರಿನ ಮಟ್ಟ – 57.15

* ಕಳೆದ ವರ್ಷದ ನೀರಿನ ಮಟ್ಟ – 66.11

* ಒಳಹರಿವು – 52,650 ಕ್ಯೂಸೆಕ್‌

* ಹೊರಹರಿವು – 0

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

5 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

6 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

10 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

11 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

16 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

18 hours ago