Categories: ರಾಜ್ಯ

ಮಳೆ ಎಫೆಕ್ಟ್: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆ: ಯಾವ್ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟೇಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ

ರಾಜ್ಯದ ಹಲವು ಭಾಗಗಳಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದ ರೈತರ ಮುಖದಲ್ಲೂ ಕಳೆ ಬಂದಂತಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಅನ್ನುವ ಅಂಕಿಅಂಶಗಳ ವಿವರವನ್ನು ಇಲ್ಲಿ ನೀಡಲಾಗಿದೆ.

ಜೋರು ಮಳೆಗೆ ಚಿಕ್ಕಮಗಳೂರು, ಕಾರವಾರ, ಉತ್ತರ ಕರ್ನಾಟಕ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ.

ಮತ್ತೊಂದೆಡೆ ಮೈಸೂರು, ಮಂಡ್ಯ, ಬೆಂಗಳೂರಿನ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈಗಾಗಲೇ ಈ ಜಲಾಶಯದ ನೀರನ್ನು ಕ್ರಸ್ಟ್‌ ಗೇಟ್‌ಗಳ ಮೂಲಕ ನಾಲೆ, ನದಿಗಳಿಗೆ ಹರಿಸಲಾಗಿದೆ.

ಅಲ್ಲದೆ ಇದೀಗ ಈ ಜಲಾಶಯರ ಜಲಾಶಯ ಮಟ್ಟ ಇದೀಗ 100 ಅಡಿಯತ್ತ ಸಮೀಪಿಸುತ್ತಿದೆ. ಹಾಗಾದರೆ ಕೆಆರ್‌ಎಸ್‌ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ….

ಲಿಂಗನಮಕ್ಕಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 554.44

* ಒಟ್ಟು ಸಾಮರ್ಥ್ಯ – 151.75

* ಇಂದಿನ ನೀರಿನ ಮಟ್ಟ – 46.89

* ಕಳೆದ ವರ್ಷದ ನೀರಿನ ಮಟ್ಟ – 91.02

* ಒಳಹರಿವು – 73,505 ಕ್ಯೂಸೆಕ್‌

* ಹೊರಹರಿವು – 94 ಕ್ಯೂಸೆಕ್‌

ಆಲಮಟ್ಟಿ ಜಲಾಶಯ

* ಗರಿಷ್ಠ ನೀರಿನ ಮಟ್ಟ- 519.6 ಮೀಟರ್‌

* ಒಟ್ಟು ಸಾಮರ್ಥ್ಯ- 123.08 ಟಿಎಂಸಿ

* ಇಂದಿನ ನೀರಿನ ಮಟ್ಟ – 62.53 ಟಿಎಂಸಿ

* ಕಳೆದ ವರ್ಷದ ನೀರಿನ ಮಟ್ಟ- 97.55 ಟಿಎಂಸಿ

* ಒಳಹರಿವು- 1,14,445 ಕ್ಯೂಸೆಕ್‌

* ಹೊರಹರಿವು – 6981 ಕ್ಯೂಸೆಕ್‌

ತುಂಗಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 497.71

* ಒಟ್ಟು ಸಾಮರ್ಥ್ಯ – 105.79

* ಇಂದಿನ ನೀರಿನ ಮಟ್ಟ- 25.42

* ಕಳೆದ ವರ್ಷದ ನೀರಿನ ಮಟ್ಟ – 105.79

* ಒಳಹರಿವು – 47,294 ಕ್ಯೂಸೆಕ್‌

* ಹೊರಹರಿವು – 296 ಕ್ಯೂಸೆಕ್‌

ವರಾಹಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 594.36

* ಒಟ್ಟು ಸಾಮರ್ಥ್ಯ – 31.1

* ಇಂದಿನ ನೀರಿನ ಮಟ್ಟ – 6.76

* ಕಳೆದ ವರ್ಷದ ನೀರಿನ ಮಟ್ಟ – 7.50

* ಒಳಹರಿವು – 17,972 ಕ್ಯೂಸೆಕ್‌

* ಹೊರಹರಿವು – 23,937

ಮಲಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 633.8

* ಒಟ್ಟು ಸಾಮರ್ಥ್ಯ – 37.73

* ಇಂದಿನ ನೀರಿನ ಮಟ್ಟ – 12.70

* ಕಳೆದ ವರ್ಷದ ನೀರಿನ ಮಟ್ಟ – 24.21

* ಒಳಹರಿವು – 21,247 ಕ್ಯೂಸೆಕ್‌

* ಹೊರಹರಿವು – 194 ಕ್ಯೂಸೆಕ್‌

ಕೆಆರ್​ಎಸ್​ ಜಲಾಶಯ

* ಗರಿಷ್ಠ ನೀರಿನ ಮಟ್ಟ – 124.80 ಅಡಿ

* ಒಟ್ಟು ಸಾಮರ್ಥ್ಯ- 49452

* ಇಂದಿನ ನೀರಿನ ಮಟ್ಟ- 97.50 ಅಡಿ

* ಕಳೆದ ವರ್ಷದ ನೀರಿನ ಮಟ್ಟ – 124.65

* ಒಳಹರಿವು – 44,436 ಕ್ಯೂಸೆಕ್‌

* ಹೊರಹರಿವು – 5283 ಕ್ಯೂಸೆಕ್‌

ಹೇಮಾವತಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 890.58

* ಒಟ್ಟು ಸಾಮರ್ಥ್ಯ – 37.1

* ಇಂದಿನ ನೀರಿನ ಮಟ್ಟ – 21.73

* ಕಳೆದ ವರ್ಷದ ನೀರಿನ ಮಟ್ಟ – 36.81

* ಒಳಹರಿವು – 23,142 ಕ್ಯೂಸೆಕ್‌

* ಹೊರಹರಿವು – 200

ಕಬಿನಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 696.13

* ಒಟ್ಟು ಸಾಮರ್ಥ್ಯ – 19.52

* ಇಂದಿನ ನೀರಿನ ಮಟ್ಟ – 16.09

* ಕಳೆದ ವರ್ಷದ ನೀರಿನ ಮಟ್ಟ – 19.34

* ಒಳಹರಿವು – 20,749 ಕ್ಯೂಸೆಕ್‌

* ಹೊರಹರಿವು – 3333 ಕ್ಯೂಸೆಕ್‌

ಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 657.73

* ಒಟ್ಟು ಸಾಮರ್ಥ್ಯ – 71.54

* ಇಂದಿನ ನೀರಿನ ಮಟ್ಟ – 33.83

* ಕಳೆದ ವರ್ಷದ ನೀರಿನ ಮಟ್ಟ – 69.76

* ಒಳಹರಿವು – 39,348 ಕ್ಯೂಸೆಕ್‌

* ಹೊರಹರಿವು – 170 ಕ್ಯೂಸೆಕ್‌

ಘಟಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 662.91

* ಒಟ್ಟು ಸಾಮರ್ಥ್ಯ – 51

* ಇಂದಿನ ನೀರಿನ ಮಟ್ಟ – 20.63

* ಕಳೆದ ವರ್ಷದ ನೀರಿನ ಮಟ್ಟ – 35.16

* ಒಳಹರಿವು – 31,815 ಕ್ಯೂಸೆಕ್‌

* ಹೊರಹರಿವು – 99

ಹಾರಂಗಿ ಜಲಾಶಯ

* ಗರಿಷ್ಠ ನೀರಿನ ಮಟ್ಟ – 871.38

* ಒಟ್ಟು ಸಾಮರ್ಥ್ಯ – 8.5

* ಇಂದಿನ ನೀರಿನ ಮಟ್ಟ – 6.76

* ಕಳೆದ ವರ್ಷದ ನೀರಿನ ಮಟ್ಟ – 7.50

* ಒಳಹರಿವು – 17,972 ಕ್ಯೂಸೆಕ್‌

* ಹೊರಹರಿವು – 23,937

ಸೂಫಾ ಜಲಾಶಯ

* ಗರಿಷ್ಠ ನೀರಿನ ಮಟ್ಟ – 564.33

* ಒಟ್ಟು ಸಾಮರ್ಥ್ಯ – 145.33

* ಇಂದಿನ ನೀರಿನ ಮಟ್ಟ – 57.15

* ಕಳೆದ ವರ್ಷದ ನೀರಿನ ಮಟ್ಟ – 66.11

* ಒಳಹರಿವು – 52,650 ಕ್ಯೂಸೆಕ್‌

* ಹೊರಹರಿವು – 0

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

2 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

3 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

5 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

5 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

9 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

12 hours ago