ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು, ರೈತರ ಬೆಳೆಗಳು ನೆಲಕಚ್ಚಿವೆ. ಇದರಿಂದ ಸಾಕಷ್ಟು ನಷ್ಟವೂ ಉಂಟಾಗಿದೆ.
ಅದೇರೀತಿ ತಾಲೂಕಿನ ಅರಳುಮಲ್ಲಿಗೆಯಿಂದ ಕುಂಟನಹಳ್ಳಿ, ಹುಸ್ಕೂರು ಸಂಪರ್ಕಿಸುವ ರಸ್ತೆಯಲ್ಲಿ ಬೃಹತ್ ಮರವು ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದಿದೆ…ಇದರಿಂದ ಕುಂಟನಹಳ್ಳಿ, ಹುಸ್ಕೂರು ಗ್ರಾಮಗಳಿಗೆ ಹೋಗಲು, ಬರಲು ಆಗುತ್ತಿಲ್ಲ. ಮರ ಬಿದ್ದು ಹಲವು ಗಂಟೆಗಳು ಕಳೆದರೂ ಇದೂವರೆಗೆ ತೆರವುಗೊಳಿಸಿಲ್ಲ. ಈ ಹಿನ್ನೆಲೆ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ….
ನೀರಿನ ಅವ್ಯವಸ್ಥೆ, ವಿದ್ಯುತ್ ಅಭಾವದಿಂದ ಇಂದಿನ ಯುಗಾದಿ ಹಬ್ಬವನ್ನು ನೆಮ್ಮದಿಯಾಗಿ ಹಬ್ಬ ಆಚರಿಸಲು ಆಗುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದ್ದಾರೆ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…