ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು, ರೈತರ ಬೆಳೆಗಳು ನೆಲಕಚ್ಚಿವೆ. ಇದರಿಂದ ಸಾಕಷ್ಟು ನಷ್ಟವೂ ಉಂಟಾಗಿದೆ.
ಅದೇರೀತಿ ತಾಲೂಕಿನ ಅರಳುಮಲ್ಲಿಗೆಯಿಂದ ಕುಂಟನಹಳ್ಳಿ, ಹುಸ್ಕೂರು ಸಂಪರ್ಕಿಸುವ ರಸ್ತೆಯಲ್ಲಿ ಬೃಹತ್ ಮರವು ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದಿದೆ…ಇದರಿಂದ ಕುಂಟನಹಳ್ಳಿ, ಹುಸ್ಕೂರು ಗ್ರಾಮಗಳಿಗೆ ಹೋಗಲು, ಬರಲು ಆಗುತ್ತಿಲ್ಲ. ಮರ ಬಿದ್ದು ಹಲವು ಗಂಟೆಗಳು ಕಳೆದರೂ ಇದೂವರೆಗೆ ತೆರವುಗೊಳಿಸಿಲ್ಲ. ಈ ಹಿನ್ನೆಲೆ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ….
ನೀರಿನ ಅವ್ಯವಸ್ಥೆ, ವಿದ್ಯುತ್ ಅಭಾವದಿಂದ ಇಂದಿನ ಯುಗಾದಿ ಹಬ್ಬವನ್ನು ನೆಮ್ಮದಿಯಾಗಿ ಹಬ್ಬ ಆಚರಿಸಲು ಆಗುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದ್ದಾರೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…